AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಆಕ್ರಮಣ ಜೋರಾಗಿದೆ, ಅಲ್ಲಿ ಚೀನಾದಲ್ಲಿ ಮತ್ತೆ ಏನಾಗಿದೆ?

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ. ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) […]

KUSHAL V
| Edited By: |

Updated on:Jul 27, 2020 | 10:03 PM

Share

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ.

ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) ಪ್ರದೇಶದಲ್ಲಿ ಅತಿ ಹೆಚ್ಚು ಕೇಸ್​ಗಳು ಪತ್ತೆಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಹಾಗಾಗಿ, ಆರೋಗ್ಯ ಅಧಿಕಾರಿಗಳು ಸೋಂಕಿತ ಪ್ರದೇಶಗಳಲ್ಲಿ ಸಾಮೂಹಿಕ ಕೊವಿಡ್​ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ, ಸೋಂಕು ಪತ್ತೆಯಾದ ಪಟ್ಟಣಗಳನ್ನ ಲಾಕ್​ಡೌನ್ ಮಾಡಲಾಗಿದೆ. ವಿಪರ್ಯಾಸವೆಂದರೆ, ವೈರಸ್​ನ ಮತ್ತೆ ಹಬ್ಬಿಸಿದ ಪ್ರಾಥಮಿಕ ಸೋಂಕಿತ ಯಾರು ಎಂದು ಪತ್ತೆಯಾಗಿಲ್ಲ.

ಕರ್ನಾಟಕದಲ್ಲಿ ಏನಾಗಿದೆ? ಅದೇ ಕರ್ನಾಟಕದಲ್ಲಿ ನಿನ್ನೆಯ ವೇಳೆಗೆ 55,388 ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 52,273 ಸಕ್ರಿಯ ಕೇಸ್​ಗಳಿವೆ. ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ ಪಕ್ಕಾ ಆಗಿದ್ದು, ಇಲ್ಲಿ 1.44 ಲಕ್ಷ ಸಕ್ರಿಯ ಕೇಸ್​ಗಳಿವೆ.

Published On - 12:10 pm, Mon, 27 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​