AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಆಕ್ರಮಣ ಜೋರಾಗಿದೆ, ಅಲ್ಲಿ ಚೀನಾದಲ್ಲಿ ಮತ್ತೆ ಏನಾಗಿದೆ?

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ. ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) […]

KUSHAL V
| Edited By: |

Updated on:Jul 27, 2020 | 10:03 PM

Share

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ.

ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) ಪ್ರದೇಶದಲ್ಲಿ ಅತಿ ಹೆಚ್ಚು ಕೇಸ್​ಗಳು ಪತ್ತೆಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಹಾಗಾಗಿ, ಆರೋಗ್ಯ ಅಧಿಕಾರಿಗಳು ಸೋಂಕಿತ ಪ್ರದೇಶಗಳಲ್ಲಿ ಸಾಮೂಹಿಕ ಕೊವಿಡ್​ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ, ಸೋಂಕು ಪತ್ತೆಯಾದ ಪಟ್ಟಣಗಳನ್ನ ಲಾಕ್​ಡೌನ್ ಮಾಡಲಾಗಿದೆ. ವಿಪರ್ಯಾಸವೆಂದರೆ, ವೈರಸ್​ನ ಮತ್ತೆ ಹಬ್ಬಿಸಿದ ಪ್ರಾಥಮಿಕ ಸೋಂಕಿತ ಯಾರು ಎಂದು ಪತ್ತೆಯಾಗಿಲ್ಲ.

ಕರ್ನಾಟಕದಲ್ಲಿ ಏನಾಗಿದೆ? ಅದೇ ಕರ್ನಾಟಕದಲ್ಲಿ ನಿನ್ನೆಯ ವೇಳೆಗೆ 55,388 ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 52,273 ಸಕ್ರಿಯ ಕೇಸ್​ಗಳಿವೆ. ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ ಪಕ್ಕಾ ಆಗಿದ್ದು, ಇಲ್ಲಿ 1.44 ಲಕ್ಷ ಸಕ್ರಿಯ ಕೇಸ್​ಗಳಿವೆ.

Published On - 12:10 pm, Mon, 27 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್