Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 15, 2020 | 3:21 PM

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು