AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ