AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: |

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು