AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ