AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: |

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ