AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: |

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ