AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ. ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ […]

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 2:57 PM

Share

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ.

ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ ಎತ್ತಿಹಿಡಿಯುವ ಜವಾಬ್ದಾರಿಯನ್ನ ಭಾರತ ಸರ್ಕಾರ ಹೊಂದಿದೆ ಎಂದು ಭಾರತದ ಹೊಣೆಗಾರಿಕೆಯನ್ನು ಉಲ್ಲೇಖಿಸಿ, ಎಚ್ಚರಿಕೆಯ ಮಾತು ಹೇಳಿದ್ದಾರೆ.

Published On - 2:51 pm, Tue, 30 June 20

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ