AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ. ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ […]

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’
Follow us
ಸಾಧು ಶ್ರೀನಾಥ್​
|

Updated on:Jun 30, 2020 | 2:57 PM

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ.

ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ ಎತ್ತಿಹಿಡಿಯುವ ಜವಾಬ್ದಾರಿಯನ್ನ ಭಾರತ ಸರ್ಕಾರ ಹೊಂದಿದೆ ಎಂದು ಭಾರತದ ಹೊಣೆಗಾರಿಕೆಯನ್ನು ಉಲ್ಲೇಖಿಸಿ, ಎಚ್ಚರಿಕೆಯ ಮಾತು ಹೇಳಿದ್ದಾರೆ.

Published On - 2:51 pm, Tue, 30 June 20

ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ