AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ. ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ […]

‘ಚೀನೀ ಆ್ಯಪ್​ Ban: ನಾವೂ ಕೈಕಟ್ಟಿಕೊಂಡು ಕುಳಿತಿಲ್ಲ, ನೋಡ್ತಾನೇ ಇದ್ದೀವಿ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 2:57 PM

Share

ದೆಹಲಿ: ಭಾರತ ಸರ್ಕಾರ ಟಿಕ್ ​ಟಾಕ್ ಸೇರಿದಂತೆ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿ ಸೋಮವಾರ ಆದೇಶಿಸಿದೆ. ಈ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಪ್​ಗಳನ್ನು ನಿಷೇಧಿಸಿರುವ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ.

ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ ಎತ್ತಿಹಿಡಿಯುವ ಜವಾಬ್ದಾರಿಯನ್ನ ಭಾರತ ಸರ್ಕಾರ ಹೊಂದಿದೆ ಎಂದು ಭಾರತದ ಹೊಣೆಗಾರಿಕೆಯನ್ನು ಉಲ್ಲೇಖಿಸಿ, ಎಚ್ಚರಿಕೆಯ ಮಾತು ಹೇಳಿದ್ದಾರೆ.

Published On - 2:51 pm, Tue, 30 June 20

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ