AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ. ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು. ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: […]

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’
ಸಾಧು ಶ್ರೀನಾಥ್​
|

Updated on:Aug 07, 2020 | 6:44 AM

Share

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ.

ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು.

ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: ಇದೀಗ ಇನ್ನೂ ಒಂದು ಹಜ್ಜೆ ಮುಂದೆ ಹೋಗಿರುವ ಟ್ರಂಪ್ ಚೀನಾ ಕೇವಲ ವಿಶ್ವ ಆರೋಗ್ಯ ಸಂಸ್ಥೆ-  WHO ಮೇಲಷ್ಟೇ ಅಲ್ಲ, ವಿಶ್ವ ವ್ಯಾಪಾರ ಸಂಘಟನೆ ಮೇಲೆಯೂ ಹಿಡಿತ ಸಾಧಿಸಿದೆ. World Trade Organisation ನ ಒಂದೊಂದು ನೀತಿಯನ್ನೂ ಗಾಳಿಗೆ ತೂರಿದೆ. ಒಂದೊಂದು ರೂಲ್​ ಅನ್ನೂ ಮುರಿದಿದೆ. ವಿಶ್ವ ವ್ಯಾಪಾರ ಒಡಂಬಡಿಕೆಗೆ ಎಂಟ್ರಿ ಕೊಟ್ಟಿದ್ದೇ ತಡ, ಚೀನಾ ವ್ಯಾಪಾರದ ಎಲ್ಲಾ ಕಾನೂನುಗಳನ್ನೂ ಮುರಿದಿದೆ. ತನ್ಮೂಲಕ ಇಡೀ ಜಗತ್ತಿನ ಮೇಲೆ ಆರ್ಥಿಕವಾಗಿಯೂ ಹಿಡಿತ ಸಾಧಿಸಿಕೊಳ್ಳಲು ಹವಣಿಸುತ್ತಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

Published On - 6:41 am, Fri, 7 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?