AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ. ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು. ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: […]

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’
ಸಾಧು ಶ್ರೀನಾಥ್​
|

Updated on:Aug 07, 2020 | 6:44 AM

Share

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ.

ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು.

ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: ಇದೀಗ ಇನ್ನೂ ಒಂದು ಹಜ್ಜೆ ಮುಂದೆ ಹೋಗಿರುವ ಟ್ರಂಪ್ ಚೀನಾ ಕೇವಲ ವಿಶ್ವ ಆರೋಗ್ಯ ಸಂಸ್ಥೆ-  WHO ಮೇಲಷ್ಟೇ ಅಲ್ಲ, ವಿಶ್ವ ವ್ಯಾಪಾರ ಸಂಘಟನೆ ಮೇಲೆಯೂ ಹಿಡಿತ ಸಾಧಿಸಿದೆ. World Trade Organisation ನ ಒಂದೊಂದು ನೀತಿಯನ್ನೂ ಗಾಳಿಗೆ ತೂರಿದೆ. ಒಂದೊಂದು ರೂಲ್​ ಅನ್ನೂ ಮುರಿದಿದೆ. ವಿಶ್ವ ವ್ಯಾಪಾರ ಒಡಂಬಡಿಕೆಗೆ ಎಂಟ್ರಿ ಕೊಟ್ಟಿದ್ದೇ ತಡ, ಚೀನಾ ವ್ಯಾಪಾರದ ಎಲ್ಲಾ ಕಾನೂನುಗಳನ್ನೂ ಮುರಿದಿದೆ. ತನ್ಮೂಲಕ ಇಡೀ ಜಗತ್ತಿನ ಮೇಲೆ ಆರ್ಥಿಕವಾಗಿಯೂ ಹಿಡಿತ ಸಾಧಿಸಿಕೊಳ್ಳಲು ಹವಣಿಸುತ್ತಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

Published On - 6:41 am, Fri, 7 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ