AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ. ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು. ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: […]

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’
ಸಾಧು ಶ್ರೀನಾಥ್​
|

Updated on:Aug 07, 2020 | 6:44 AM

Share

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ.

ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು.

ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: ಇದೀಗ ಇನ್ನೂ ಒಂದು ಹಜ್ಜೆ ಮುಂದೆ ಹೋಗಿರುವ ಟ್ರಂಪ್ ಚೀನಾ ಕೇವಲ ವಿಶ್ವ ಆರೋಗ್ಯ ಸಂಸ್ಥೆ-  WHO ಮೇಲಷ್ಟೇ ಅಲ್ಲ, ವಿಶ್ವ ವ್ಯಾಪಾರ ಸಂಘಟನೆ ಮೇಲೆಯೂ ಹಿಡಿತ ಸಾಧಿಸಿದೆ. World Trade Organisation ನ ಒಂದೊಂದು ನೀತಿಯನ್ನೂ ಗಾಳಿಗೆ ತೂರಿದೆ. ಒಂದೊಂದು ರೂಲ್​ ಅನ್ನೂ ಮುರಿದಿದೆ. ವಿಶ್ವ ವ್ಯಾಪಾರ ಒಡಂಬಡಿಕೆಗೆ ಎಂಟ್ರಿ ಕೊಟ್ಟಿದ್ದೇ ತಡ, ಚೀನಾ ವ್ಯಾಪಾರದ ಎಲ್ಲಾ ಕಾನೂನುಗಳನ್ನೂ ಮುರಿದಿದೆ. ತನ್ಮೂಲಕ ಇಡೀ ಜಗತ್ತಿನ ಮೇಲೆ ಆರ್ಥಿಕವಾಗಿಯೂ ಹಿಡಿತ ಸಾಧಿಸಿಕೊಳ್ಳಲು ಹವಣಿಸುತ್ತಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

Published On - 6:41 am, Fri, 7 August 20

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ