AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು. ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ […]

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 29, 2020 | 1:14 PM

Share

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು.

ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ 16 ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯಲ್ಲೂ ಎಲ್ಲಾ ಕೊರೊನಾ ಸೋಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. 2003ರಲ್ಲಿ SARS ರೋಗಿಗಳನ್ನು ಈ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊನ್ನೆ ಕೊರೊನಾ ಅಂತಿಮ ಸೋಂಕಿತ ವುಹಾನ್ ಆಸ್ಪತ್ರೆಯಿಂದ ಹೊರಬಂದಿದ್ದಾನೆ. ಹಾಗಾಗಿ ವುಹಾನ್ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಇಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ವುಹಾನ್​ನ ಈ ಬೃಹತ್ ಆಸ್ಪತ್ರೆ ಈಗ ಕೊರೊನಾ ಸೋಂಕಿನಿಂದ ಮುಕ್ತ ಮುಕ್ತ ಮುಕ್ತ.

Published On - 12:55 pm, Wed, 29 April 20

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು