AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು. ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ […]

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 29, 2020 | 1:14 PM

Share

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು.

ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ 16 ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯಲ್ಲೂ ಎಲ್ಲಾ ಕೊರೊನಾ ಸೋಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. 2003ರಲ್ಲಿ SARS ರೋಗಿಗಳನ್ನು ಈ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊನ್ನೆ ಕೊರೊನಾ ಅಂತಿಮ ಸೋಂಕಿತ ವುಹಾನ್ ಆಸ್ಪತ್ರೆಯಿಂದ ಹೊರಬಂದಿದ್ದಾನೆ. ಹಾಗಾಗಿ ವುಹಾನ್ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಇಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ವುಹಾನ್​ನ ಈ ಬೃಹತ್ ಆಸ್ಪತ್ರೆ ಈಗ ಕೊರೊನಾ ಸೋಂಕಿನಿಂದ ಮುಕ್ತ ಮುಕ್ತ ಮುಕ್ತ.

Published On - 12:55 pm, Wed, 29 April 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು