AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು. ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ […]

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2020 | 1:14 PM

Share

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು.

ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ 16 ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯಲ್ಲೂ ಎಲ್ಲಾ ಕೊರೊನಾ ಸೋಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. 2003ರಲ್ಲಿ SARS ರೋಗಿಗಳನ್ನು ಈ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊನ್ನೆ ಕೊರೊನಾ ಅಂತಿಮ ಸೋಂಕಿತ ವುಹಾನ್ ಆಸ್ಪತ್ರೆಯಿಂದ ಹೊರಬಂದಿದ್ದಾನೆ. ಹಾಗಾಗಿ ವುಹಾನ್ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಇಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ವುಹಾನ್​ನ ಈ ಬೃಹತ್ ಆಸ್ಪತ್ರೆ ಈಗ ಕೊರೊನಾ ಸೋಂಕಿನಿಂದ ಮುಕ್ತ ಮುಕ್ತ ಮುಕ್ತ.

Published On - 12:55 pm, Wed, 29 April 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು