AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು. ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ […]

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2020 | 1:14 PM

Share

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು.

ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ 16 ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯಲ್ಲೂ ಎಲ್ಲಾ ಕೊರೊನಾ ಸೋಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. 2003ರಲ್ಲಿ SARS ರೋಗಿಗಳನ್ನು ಈ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊನ್ನೆ ಕೊರೊನಾ ಅಂತಿಮ ಸೋಂಕಿತ ವುಹಾನ್ ಆಸ್ಪತ್ರೆಯಿಂದ ಹೊರಬಂದಿದ್ದಾನೆ. ಹಾಗಾಗಿ ವುಹಾನ್ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಇಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ವುಹಾನ್​ನ ಈ ಬೃಹತ್ ಆಸ್ಪತ್ರೆ ಈಗ ಕೊರೊನಾ ಸೋಂಕಿನಿಂದ ಮುಕ್ತ ಮುಕ್ತ ಮುಕ್ತ.

Published On - 12:55 pm, Wed, 29 April 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು