AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು
ಚೀನಾದ ಜಿಮ್ ಮೇಲ್ಛಾವಣಿ ಕುಸಿತImage Credit source: CNN
Follow us
ನಯನಾ ರಾಜೀವ್
|

Updated on:Jul 24, 2023 | 10:22 AM

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ. ಸೋಮವಾರ ಬೆಳಗಿನ ಜಾವ 5.30ರಷ್ಟೊತ್ತಿಗೆ 14 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ಜಿಮ್​ನ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಅವಶೇಷಗಳಿಂದ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‌ಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಭಾರಿ ಮಳೆಯಿಂದಾಗಿ ಜಿಮ್​ನ ಮೇಲ್ಛಾವಣಿ ಕುಸಿದಿದೆ, ನಿರ್ಮಾಣ ಕಂಪನಿಯ ಉಸ್ತುವಾರಿ ವಹಿಸಿರುವವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಕಡಿಮೆ ಸುರಕ್ಷತಾ ಮಾನದಂಡಗಳು ಮತ್ತು ಕಳಪೆ ಕಾಮಗಾರಿಯಿಂದಾಗಿ ಚೀನಾದಲ್ಲಿ ಕಟ್ಟಡಗಳ ಕುಸಿತ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:22 am, Mon, 24 July 23

ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ