AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಜೈಲಿಂದ ಪರಾರಿ: ಇದು Drug ಪೆಡ್ಲರ್ ಒಬ್ಬ​ನ ಎಸ್ಕೇಪ್​ ಕಹಾನಿ

ತನಗೆ ವಿಧಿಸಿದ್ದ ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಡ್ರಗ್ ಪೆಡ್ಲರ್​ ಒಬ್ಬ ಸುರಂಗ ತೋಡಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಬೆಳಕಿಗೆ ಬಂದಿದೆ. ಚೀನಾ ಮೂಲದ ಕಾಯಿ ಚ್ಯಾಂಗ್​ಪಾನ್​ ಎಂಬ ಡ್ರಗ್​ ಪೆಡ್ಲರ್​ಗೆ ಇಂಡೋನೇಷ್ಯಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಹಾಗಾಗಿ, ಅದರಿಂದ ತಪ್ಪಿಸಿಕೊಳ್ಳಲು ಸ್ಕೆಚ್​​ ಹಾಕಿದ್ದ ಕಾಯಿ ತನ್ನ ಸೆಲ್​ನ ಕೆಳಗೆ ಸರಿಸುಮಾರು 100 ಅಡಿ ಉದ್ದದ ಸುರಂಗವನ್ನು ತೋಡಿ ಅದರ ಮೂಲಕ ಕಾರಾಗೃಹದ ಮುಖ್ಯ ಒಳಚರಂಡಿಯನ್ನು ತಲುಪಿದ್ದಾನೆ. ಒಳಚರಂಡಿ ಮುಖಾಂತರ ಸಾಗಿದ ಕಾಯಿ ಚ್ಯಾಂಗ್​ಪಾನ್ ಬಳಿಕ […]

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಜೈಲಿಂದ ಪರಾರಿ: ಇದು Drug ಪೆಡ್ಲರ್ ಒಬ್ಬ​ನ ಎಸ್ಕೇಪ್​ ಕಹಾನಿ
KUSHAL V
|

Updated on: Sep 24, 2020 | 7:39 PM

Share

ತನಗೆ ವಿಧಿಸಿದ್ದ ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಡ್ರಗ್ ಪೆಡ್ಲರ್​ ಒಬ್ಬ ಸುರಂಗ ತೋಡಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಬೆಳಕಿಗೆ ಬಂದಿದೆ.

ಚೀನಾ ಮೂಲದ ಕಾಯಿ ಚ್ಯಾಂಗ್​ಪಾನ್​ ಎಂಬ ಡ್ರಗ್​ ಪೆಡ್ಲರ್​ಗೆ ಇಂಡೋನೇಷ್ಯಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಹಾಗಾಗಿ, ಅದರಿಂದ ತಪ್ಪಿಸಿಕೊಳ್ಳಲು ಸ್ಕೆಚ್​​ ಹಾಕಿದ್ದ ಕಾಯಿ ತನ್ನ ಸೆಲ್​ನ ಕೆಳಗೆ ಸರಿಸುಮಾರು 100 ಅಡಿ ಉದ್ದದ ಸುರಂಗವನ್ನು ತೋಡಿ ಅದರ ಮೂಲಕ ಕಾರಾಗೃಹದ ಮುಖ್ಯ ಒಳಚರಂಡಿಯನ್ನು ತಲುಪಿದ್ದಾನೆ.

ಒಳಚರಂಡಿ ಮುಖಾಂತರ ಸಾಗಿದ ಕಾಯಿ ಚ್ಯಾಂಗ್​ಪಾನ್ ಬಳಿಕ ರಸ್ತೆ ತಲುಪಿ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಅಂದ ಹಾಗೆ, ಬರೋಬ್ಬರಿ 100 ಅಡಿ ಉದ್ದದ ಸುರಂಗ ತೋಡಲು ಇವನಿಗೆ ಹೇಗೆ ಸಾಧ್ಯವಾಯ್ತು ಅನ್ನೋ ಯೋಚನೆಯಲ್ಲಿದ್ದ ಜೈಲಿನ ಸಿಬ್ಬಂದಿಗೆ ಕಾಯಿ ಜೈಲಿನ ತೋಟದಲ್ಲಿ ಬಳಸುತ್ತಿದ್ದ ಸಲಕರಣೆಗಳನ್ನ ಕದ್ದು ತಂದು ಸುರಂಗ ತೋಡಿದ ಎಂದು ಮತ್ತೊಬ್ಬ ಕೈದಿ ಮಾಹಿತಿ ಕೊಟ್ಟಿದ್ದಾನಂತೆ.

Follow Us
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ