AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಜೈಲಿಂದ ಪರಾರಿ: ಇದು Drug ಪೆಡ್ಲರ್ ಒಬ್ಬ​ನ ಎಸ್ಕೇಪ್​ ಕಹಾನಿ

ತನಗೆ ವಿಧಿಸಿದ್ದ ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಡ್ರಗ್ ಪೆಡ್ಲರ್​ ಒಬ್ಬ ಸುರಂಗ ತೋಡಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಬೆಳಕಿಗೆ ಬಂದಿದೆ. ಚೀನಾ ಮೂಲದ ಕಾಯಿ ಚ್ಯಾಂಗ್​ಪಾನ್​ ಎಂಬ ಡ್ರಗ್​ ಪೆಡ್ಲರ್​ಗೆ ಇಂಡೋನೇಷ್ಯಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಹಾಗಾಗಿ, ಅದರಿಂದ ತಪ್ಪಿಸಿಕೊಳ್ಳಲು ಸ್ಕೆಚ್​​ ಹಾಕಿದ್ದ ಕಾಯಿ ತನ್ನ ಸೆಲ್​ನ ಕೆಳಗೆ ಸರಿಸುಮಾರು 100 ಅಡಿ ಉದ್ದದ ಸುರಂಗವನ್ನು ತೋಡಿ ಅದರ ಮೂಲಕ ಕಾರಾಗೃಹದ ಮುಖ್ಯ ಒಳಚರಂಡಿಯನ್ನು ತಲುಪಿದ್ದಾನೆ. ಒಳಚರಂಡಿ ಮುಖಾಂತರ ಸಾಗಿದ ಕಾಯಿ ಚ್ಯಾಂಗ್​ಪಾನ್ ಬಳಿಕ […]

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಜೈಲಿಂದ ಪರಾರಿ: ಇದು Drug ಪೆಡ್ಲರ್ ಒಬ್ಬ​ನ ಎಸ್ಕೇಪ್​ ಕಹಾನಿ
KUSHAL V
|

Updated on: Sep 24, 2020 | 7:39 PM

Share

ತನಗೆ ವಿಧಿಸಿದ್ದ ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಡ್ರಗ್ ಪೆಡ್ಲರ್​ ಒಬ್ಬ ಸುರಂಗ ತೋಡಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಬೆಳಕಿಗೆ ಬಂದಿದೆ.

ಚೀನಾ ಮೂಲದ ಕಾಯಿ ಚ್ಯಾಂಗ್​ಪಾನ್​ ಎಂಬ ಡ್ರಗ್​ ಪೆಡ್ಲರ್​ಗೆ ಇಂಡೋನೇಷ್ಯಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಹಾಗಾಗಿ, ಅದರಿಂದ ತಪ್ಪಿಸಿಕೊಳ್ಳಲು ಸ್ಕೆಚ್​​ ಹಾಕಿದ್ದ ಕಾಯಿ ತನ್ನ ಸೆಲ್​ನ ಕೆಳಗೆ ಸರಿಸುಮಾರು 100 ಅಡಿ ಉದ್ದದ ಸುರಂಗವನ್ನು ತೋಡಿ ಅದರ ಮೂಲಕ ಕಾರಾಗೃಹದ ಮುಖ್ಯ ಒಳಚರಂಡಿಯನ್ನು ತಲುಪಿದ್ದಾನೆ.

ಒಳಚರಂಡಿ ಮುಖಾಂತರ ಸಾಗಿದ ಕಾಯಿ ಚ್ಯಾಂಗ್​ಪಾನ್ ಬಳಿಕ ರಸ್ತೆ ತಲುಪಿ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಅಂದ ಹಾಗೆ, ಬರೋಬ್ಬರಿ 100 ಅಡಿ ಉದ್ದದ ಸುರಂಗ ತೋಡಲು ಇವನಿಗೆ ಹೇಗೆ ಸಾಧ್ಯವಾಯ್ತು ಅನ್ನೋ ಯೋಚನೆಯಲ್ಲಿದ್ದ ಜೈಲಿನ ಸಿಬ್ಬಂದಿಗೆ ಕಾಯಿ ಜೈಲಿನ ತೋಟದಲ್ಲಿ ಬಳಸುತ್ತಿದ್ದ ಸಲಕರಣೆಗಳನ್ನ ಕದ್ದು ತಂದು ಸುರಂಗ ತೋಡಿದ ಎಂದು ಮತ್ತೊಬ್ಬ ಕೈದಿ ಮಾಹಿತಿ ಕೊಟ್ಟಿದ್ದಾನಂತೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್