AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿಯಲ್ಲಿ ಸಿಕ್ಕಿಕೊಂಡವನನ್ನ ಕಾಪಾಡಿದ್ದು ಅವನದೇ ಡೊಳ್ಳು ಹೊಟ್ಟೆ!

ವ್ಯಕ್ತಿಯೊಬ್ಬ ತನ್ನ ಡೊಳ್ಳು ಹೊಟ್ಟೆಯಿಂದಾಗಿ ಚಿಕ್ಕ ಕೊಳವೆ ಬಾವಿಯಲ್ಲಿ ಮುಳುಗಿ ಸಾವಪ್ಪುವುದನ್ನು ತಪ್ಪಿಸಿಕೊಂಡ ಘಟನೆ ಚೀನಾದಲ್ಲಿ ನಡೆದಿದೆ. 28 ವರ್ಷದ ಲಿಯು ಎಂಬ ವ್ಯಕ್ತಿ ಚೀನಾದ ಹೆನಾನ್ ಪ್ರಾಂತದ ಫುಲಿಯುಡಿಯನ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ನೆಲೆಸಿದ್ದಾನೆ. ಮನೆಯ ಮುಂದೆ ಇದ್ದ ಬಾವಿಯ ಮೇಲೆ ಹೊದಿಸಲಾಗಿದ್ದ ಸಣ್ಣ ಮರದ ಹಲಗೆ ಮುರಿದ ಕಾರಣದಿಂದಾಗಿ ಆ ಯುವಕ ಬಾವಿಯೊಳಗೆ ಸಿಲುಕಿಕೊಂಡಿದ್ದಾನೆ. ಅದೃಷ್ಟವಶಾತ್ ಬಾವಿಯ ಅಗಲ ಚಿಕ್ಕದಿದ್ದು ಯುವಕನ ಹೊಟ್ಟೆ ಬಾವಿ ಅಗಲಕ್ಕಿಂತ ದೊಡ್ಡದಾಗಿದ್ದರಿಂದ ಯುವಕ ಬಾವಿಯಲ್ಲಿ ಮುಳುಗುವ ಗಂಡಾಂತರದಿಂದ ತಪ್ಪಿಸಿಕೊಂಡಿದ್ದಾನೆ. […]

ಕೊಳವೆ ಬಾವಿಯಲ್ಲಿ ಸಿಕ್ಕಿಕೊಂಡವನನ್ನ ಕಾಪಾಡಿದ್ದು ಅವನದೇ ಡೊಳ್ಳು ಹೊಟ್ಟೆ!
ಸಾಧು ಶ್ರೀನಾಥ್​
|

Updated on:Aug 14, 2020 | 2:04 PM

Share

ವ್ಯಕ್ತಿಯೊಬ್ಬ ತನ್ನ ಡೊಳ್ಳು ಹೊಟ್ಟೆಯಿಂದಾಗಿ ಚಿಕ್ಕ ಕೊಳವೆ ಬಾವಿಯಲ್ಲಿ ಮುಳುಗಿ ಸಾವಪ್ಪುವುದನ್ನು ತಪ್ಪಿಸಿಕೊಂಡ ಘಟನೆ ಚೀನಾದಲ್ಲಿ ನಡೆದಿದೆ.

28 ವರ್ಷದ ಲಿಯು ಎಂಬ ವ್ಯಕ್ತಿ ಚೀನಾದ ಹೆನಾನ್ ಪ್ರಾಂತದ ಫುಲಿಯುಡಿಯನ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ನೆಲೆಸಿದ್ದಾನೆ. ಮನೆಯ ಮುಂದೆ ಇದ್ದ ಬಾವಿಯ ಮೇಲೆ ಹೊದಿಸಲಾಗಿದ್ದ ಸಣ್ಣ ಮರದ ಹಲಗೆ ಮುರಿದ ಕಾರಣದಿಂದಾಗಿ ಆ ಯುವಕ ಬಾವಿಯೊಳಗೆ ಸಿಲುಕಿಕೊಂಡಿದ್ದಾನೆ.

ಅದೃಷ್ಟವಶಾತ್ ಬಾವಿಯ ಅಗಲ ಚಿಕ್ಕದಿದ್ದು ಯುವಕನ ಹೊಟ್ಟೆ ಬಾವಿ ಅಗಲಕ್ಕಿಂತ ದೊಡ್ಡದಾಗಿದ್ದರಿಂದ ಯುವಕ ಬಾವಿಯಲ್ಲಿ ಮುಳುಗುವ ಗಂಡಾಂತರದಿಂದ ತಪ್ಪಿಸಿಕೊಂಡಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ, ಐದು ಜನರ ಅಗ್ನಿಶಾಮಕ ದಳದ ತಂಡವು, ಬಾವಿಗೆ ಸಿಕ್ಕಿ ಹಾಕಿ ಕೊಂಡಿದ್ದ ಯುವಕನ ಸೊಂಟದ ಸುತ್ತಲೂ ಹಗ್ಗವನ್ನು ಕಟ್ಟಿ, ಅಂತಿಮವಾಗಿ ಅವನನ್ನು ಬಾವಿಯಿಂದ ಮೇಲೆತ್ತುವ ಸಾಹಸದಲ್ಲಿ ಯಶಸ್ವಿಯಾಗಿದ್ದಾರೆ. ಯುವಕನ ಹೊಟ್ಟೆ ತುಂಬಾ ದಪ್ಪವಾಗಿರುವುದರಿಂದ ಆತ ಬಾವಿಯಲ್ಲಿ ಮುಳುಗಿ ಸಾವನ್ನಪ್ಪುವುದು ತಪ್ಪಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Published On - 1:53 pm, Fri, 14 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ