AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ. ‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 […]

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ
ಆಯೇಷಾ ಬಾನು
|

Updated on: May 24, 2020 | 11:27 AM

Share

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ.

‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 ಲಕ್ಷದತ್ತ ಸಮೀಪಿಸುತ್ತಿದೆ. ಇದು ಟ್ರಂಪ್ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುವಂತೆ ಮಾಡಿದೆ.

ನಿಲ್ಲದ ಹೋರಾಟ, ತೀವ್ರ ಹಿಂಸಾಚಾರ: ಚಿಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ವಿರುದ್ಧ ಆಕ್ರೋಶ ಮೊಳಗಿದ್ದು, ಭಾರಿ ಪ್ರಮಾಣದ ಪ್ರತಿಭಟನೆಗಳು ನಡೀತಿವೆ. ಪ್ರತಿಭಟನಾಕಾರರು ಹಾಗೂ ಸರ್ಕಾರಿ ಪಡೆಗಳ ನಡುವೆ ನಡೆಯುತ್ತಿರುವ ಕಾಳಗ ಹಿಂಸಾಚಾರಕ್ಕೆ ಕಾರಣವಾಗಿದೆ.

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು