AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ. ‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 […]

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ
ಆಯೇಷಾ ಬಾನು
|

Updated on: May 24, 2020 | 11:27 AM

Share

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ.

‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 ಲಕ್ಷದತ್ತ ಸಮೀಪಿಸುತ್ತಿದೆ. ಇದು ಟ್ರಂಪ್ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುವಂತೆ ಮಾಡಿದೆ.

ನಿಲ್ಲದ ಹೋರಾಟ, ತೀವ್ರ ಹಿಂಸಾಚಾರ: ಚಿಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ವಿರುದ್ಧ ಆಕ್ರೋಶ ಮೊಳಗಿದ್ದು, ಭಾರಿ ಪ್ರಮಾಣದ ಪ್ರತಿಭಟನೆಗಳು ನಡೀತಿವೆ. ಪ್ರತಿಭಟನಾಕಾರರು ಹಾಗೂ ಸರ್ಕಾರಿ ಪಡೆಗಳ ನಡುವೆ ನಡೆಯುತ್ತಿರುವ ಕಾಳಗ ಹಿಂಸಾಚಾರಕ್ಕೆ ಕಾರಣವಾಗಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!