AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ. ‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 […]

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: May 24, 2020 | 11:27 AM

Share

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ.

‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 ಲಕ್ಷದತ್ತ ಸಮೀಪಿಸುತ್ತಿದೆ. ಇದು ಟ್ರಂಪ್ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುವಂತೆ ಮಾಡಿದೆ.

ನಿಲ್ಲದ ಹೋರಾಟ, ತೀವ್ರ ಹಿಂಸಾಚಾರ: ಚಿಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ವಿರುದ್ಧ ಆಕ್ರೋಶ ಮೊಳಗಿದ್ದು, ಭಾರಿ ಪ್ರಮಾಣದ ಪ್ರತಿಭಟನೆಗಳು ನಡೀತಿವೆ. ಪ್ರತಿಭಟನಾಕಾರರು ಹಾಗೂ ಸರ್ಕಾರಿ ಪಡೆಗಳ ನಡುವೆ ನಡೆಯುತ್ತಿರುವ ಕಾಳಗ ಹಿಂಸಾಚಾರಕ್ಕೆ ಕಾರಣವಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ