AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ. ‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 […]

ಬ್ರೆಜಿಲ್​ನಲ್ಲೂ ಡೆಡ್ಲಿ ಕೊರೊನಾ ರಣಕೇಕೆ, 22 ಸಾವಿರ ಮಂದಿ ಬಲಿ
ಆಯೇಷಾ ಬಾನು
|

Updated on: May 24, 2020 | 11:27 AM

Share

ಚೀನಾ, ಇಟಲಿ, ಅಮೆರಿಕದ ನಂತ್ರ ಇದೀಗ ಬ್ರೆಜಿಲ್​ನಲ್ಲಿ ಡೆಡ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬ್ರೆಜಿಲ್​ನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಕೂಡ ಸುಮಾರು 1 ಸಾವಿರ ಜನರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೂ ಬ್ರೆಜಿಲ್​ನಲ್ಲಿ 22 ಸಾವಿರ ಜನ ಮೃತಪಟ್ಟಿದ್ದಾರೆ.

‘ದೊಡ್ಡಣ್ಣ’ನಿಗೆ ಸೋಂಕು ಕಂಟಕ: ಇನ್ನು ಅಮೆರಿಕದಲ್ಲೂ ಇದೇ ಸ್ಥಿತಿ ಇದೆ. ಈಗ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1 ಲಕ್ಷದ ಗಡಿಗೆ ಬಂದು ತಲುಪಿದ್ದು, ಸೋಂಕಿತರ ಸಂಖ್ಯೆ 17 ಲಕ್ಷದತ್ತ ಸಮೀಪಿಸುತ್ತಿದೆ. ಇದು ಟ್ರಂಪ್ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುವಂತೆ ಮಾಡಿದೆ.

ನಿಲ್ಲದ ಹೋರಾಟ, ತೀವ್ರ ಹಿಂಸಾಚಾರ: ಚಿಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ವಿರುದ್ಧ ಆಕ್ರೋಶ ಮೊಳಗಿದ್ದು, ಭಾರಿ ಪ್ರಮಾಣದ ಪ್ರತಿಭಟನೆಗಳು ನಡೀತಿವೆ. ಪ್ರತಿಭಟನಾಕಾರರು ಹಾಗೂ ಸರ್ಕಾರಿ ಪಡೆಗಳ ನಡುವೆ ನಡೆಯುತ್ತಿರುವ ಕಾಳಗ ಹಿಂಸಾಚಾರಕ್ಕೆ ಕಾರಣವಾಗಿದೆ.

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ