AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಡೆತ: ದಿವಾಳಿತನ ಘೋಷಿಸಿದ ವೇಶ್ಯಾಗೃಹ, ಎಲ್ಲಿ?

ಕೊರೊನಾ ವೈರಸ್ ನಿರ್ಬಂಧದಿಂದಾಗಿ ತಿಂಗಳುಗಳವರೆಗೆ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಯುರೋಪಿನ ಅತಿದೊಡ್ಡ ವೇಶ್ಯಾಗೃಹಗಳಲ್ಲಿ ಒಂದಾದ ಪಾಶ್ಚಾ ವೇಶ್ಯಾಗೃಹವೊಂದು ದಿವಾಳಿತನ ಕೋರಿ ಅರ್ಜಿ ಸಲ್ಲಿಸಿದೆ. ಜರ್ಮನಿಯ ಕಲೋನ್‌ನಲ್ಲಿರುವ ಪಾಶ್ಚಾ ವೇಶ್ಯಾಗೃಹವು ತನ್ನ 10 ಅಂತಸ್ತಿನ ಕಟ್ಟಡ ಮತ್ತು 60 ಸಿಬ್ಬಂದಿಗಳ ಪಾಲನೆಗಾಗಿ, ಹಾಗೂ ಅವರ ಸಂಬಳ ಪಾವತಿಸುವ ಸಲುವಾಗಿ ಇಲ್ಲಿವರೆಗೂ ಕೂಡಿರಿಸಿದ್ದ ಎಲ್ಲಾ ಹಣಕಾಸು ಮೂಲಗಳನ್ನು ಬಳಸಿಕೊಂಡಿದೆ. ಆದರಿಂದ ಮುಂದಿನ ದಿನಗಳಲ್ಲಿ ವೇಶ್ಯಾಗೃಹದ ನಿರ್ವಾಹಣೆ ಕಷ್ಟವಾಗಿರುವುದರಿಂದ ಈ ನಿರ್ಧಾರಕ್ಕೆ ಬಂದಿದೆ. ಜರ್ಮನ್​ ಸರ್ಕಾರವು ಆರಂಭದಲ್ಲಿಯೇ ಮತ್ತೆ ಕೆಲಸಗಳು ಪ್ರಾರಂಭವಾಗಬಹುದು […]

ಕೊರೊನಾ ಹೊಡೆತ: ದಿವಾಳಿತನ ಘೋಷಿಸಿದ ವೇಶ್ಯಾಗೃಹ, ಎಲ್ಲಿ?
ಸಾಧು ಶ್ರೀನಾಥ್​
|

Updated on: Sep 04, 2020 | 4:56 PM

Share

ಕೊರೊನಾ ವೈರಸ್ ನಿರ್ಬಂಧದಿಂದಾಗಿ ತಿಂಗಳುಗಳವರೆಗೆ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಯುರೋಪಿನ ಅತಿದೊಡ್ಡ ವೇಶ್ಯಾಗೃಹಗಳಲ್ಲಿ ಒಂದಾದ ಪಾಶ್ಚಾ ವೇಶ್ಯಾಗೃಹವೊಂದು ದಿವಾಳಿತನ ಕೋರಿ ಅರ್ಜಿ ಸಲ್ಲಿಸಿದೆ.

ಜರ್ಮನಿಯ ಕಲೋನ್‌ನಲ್ಲಿರುವ ಪಾಶ್ಚಾ ವೇಶ್ಯಾಗೃಹವು ತನ್ನ 10 ಅಂತಸ್ತಿನ ಕಟ್ಟಡ ಮತ್ತು 60 ಸಿಬ್ಬಂದಿಗಳ ಪಾಲನೆಗಾಗಿ, ಹಾಗೂ ಅವರ ಸಂಬಳ ಪಾವತಿಸುವ ಸಲುವಾಗಿ ಇಲ್ಲಿವರೆಗೂ ಕೂಡಿರಿಸಿದ್ದ ಎಲ್ಲಾ ಹಣಕಾಸು ಮೂಲಗಳನ್ನು ಬಳಸಿಕೊಂಡಿದೆ. ಆದರಿಂದ ಮುಂದಿನ ದಿನಗಳಲ್ಲಿ ವೇಶ್ಯಾಗೃಹದ ನಿರ್ವಾಹಣೆ ಕಷ್ಟವಾಗಿರುವುದರಿಂದ ಈ ನಿರ್ಧಾರಕ್ಕೆ ಬಂದಿದೆ.

ಜರ್ಮನ್​ ಸರ್ಕಾರವು ಆರಂಭದಲ್ಲಿಯೇ ಮತ್ತೆ ಕೆಲಸಗಳು ಪ್ರಾರಂಭವಾಗಬಹುದು ಎಂದು ನಮಗೆ ಭರವಸೆ ನೀಡಿದ್ದರೆ ಬ್ಯಾಂಕುಗಳ ಸಹಾಯದಿಂದ ದಿವಾಳಿತನವನ್ನು ತಪ್ಪಿಸಲು ನಮಗೆ ಸಾಧ್ಯವಾಗುತ್ತಿತ್ತು. ಆದರೆ ಜರ್ಮನ್​ ಸರ್ಕಾರದ ನಿರ್ಲಕ್ಷ್ಯದಿಂದ ನಾವು ಈ ಹಂತ ತಲುಪಿದ್ದೇವೆ ಎಂದಿದ್ದಾರೆ.

COVID-19 ವ್ಯಾಪಕವಾಗಿ ಹರಡುವುದನ್ನು ತಡೆಯುವ ಪ್ರಯತ್ನವಾಗಿ, ಜರ್ಮನ್ ಆಡಳಿತ ಮಂಡಳಿ ಕಲೋನ್​ನಲ್ಲಿ ಐದು ತಿಂಗಳಿಂದ ಹಿಂದೆ ವೇಶ್ಯಾವಾಟಿಕೆಯನ್ನು ನಿಷೇಧಿಸಿರುವುದೇ ದಿವಾಳಿತನಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ