AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ […]

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?
KUSHAL V
| Updated By: ಸಾಧು ಶ್ರೀನಾಥ್​|

Updated on:Aug 01, 2020 | 11:37 AM

Share

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ.

ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ ವರ್ಷಕ್ಕೊಮ್ಮೆ ತೆಗೆದುಕೊಳ್ಳುವ ಅಭ್ಯಾಸವನ್ನ ರೂಢಿಸಿಕೊಳ್ಳಬೇಕಾಗುತ್ತದೆ ಎಂದು Pfizer ಕಂಪನಿ ತಿಳಿಸಿದೆ. ಫೈಜರ್​ ಕಂಪನಿ ಸಹ ಕೊವಿಡ್​ ಲಸಿಕೆ ಕಂಡು ಹಿಡಿಯಲು ಯತ್ನಿಸುತ್ತಿದೆ.

Published On - 11:36 am, Sat, 1 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ