AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ […]

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?
KUSHAL V
| Edited By: |

Updated on:Aug 01, 2020 | 11:37 AM

Share

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ.

ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ ವರ್ಷಕ್ಕೊಮ್ಮೆ ತೆಗೆದುಕೊಳ್ಳುವ ಅಭ್ಯಾಸವನ್ನ ರೂಢಿಸಿಕೊಳ್ಳಬೇಕಾಗುತ್ತದೆ ಎಂದು Pfizer ಕಂಪನಿ ತಿಳಿಸಿದೆ. ಫೈಜರ್​ ಕಂಪನಿ ಸಹ ಕೊವಿಡ್​ ಲಸಿಕೆ ಕಂಡು ಹಿಡಿಯಲು ಯತ್ನಿಸುತ್ತಿದೆ.

Published On - 11:36 am, Sat, 1 August 20

Follow Us
KUSHAL V
KUSHAL V
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ