AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ […]

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?
KUSHAL V
| Edited By: |

Updated on:Aug 01, 2020 | 11:37 AM

Share

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ.

ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ ವರ್ಷಕ್ಕೊಮ್ಮೆ ತೆಗೆದುಕೊಳ್ಳುವ ಅಭ್ಯಾಸವನ್ನ ರೂಢಿಸಿಕೊಳ್ಳಬೇಕಾಗುತ್ತದೆ ಎಂದು Pfizer ಕಂಪನಿ ತಿಳಿಸಿದೆ. ಫೈಜರ್​ ಕಂಪನಿ ಸಹ ಕೊವಿಡ್​ ಲಸಿಕೆ ಕಂಡು ಹಿಡಿಯಲು ಯತ್ನಿಸುತ್ತಿದೆ.

Published On - 11:36 am, Sat, 1 August 20

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?