AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ […]

ಹೌದಾ! ಕೊರೊನಾ Vaccine ಒಮ್ಮೆ ತೆಗೆದುಕೊಂಡರೇ ಸಾಕಾಗಲ್ವಾ? ಮತ್ತೆ ಹೆಂಗೆ?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 01, 2020 | 11:37 AM

Share

ಕೂಸು ಹುಟ್ಟೋಕೆ ಮುಂಚೇನೇ ಕುಲಾವಿ ಹೊಲೆಯುವ ಕೆಲ್ಸ ನಡೆದಿದೆ. ಇನ್ನೂ ಕೊರೊನಾ ಸೋಂಕಿಗೆ ಔಷಧ ಕಂಡುಹಿಡಿಯುವುದು ಸ್ವಲ್ಪ ದೂರವೇ ಇದ್ದರೂ ಆಗಲೇ ಅದರ ಪ್ರಭಾವದ ಬಗ್ಗೆ ಚರ್ಚೆಗಳು ನಡೆದಿವೆ.

ಇದೀಗ, ಕೊರೊನಾ ಲಸಿಕೆ ಒಮ್ಮೆ ತೆಗೆದುಕೊಂಡರೇ ಸಾಕಾಗಲ್ಲ ಎಂದು ಫೈಜರ್​ (Pfizer) ಫಾರ್ಮಾಸ್ಯೂಟಿಕಲ್ಸ್‌ ಕಂಪನಿ ಅಭಿಪ್ರಾಯಪಟ್ಟಿದೆ. ನಿರಂತರವಾಗಿ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ದೇಹದಲ್ಲಿ ಕೊರೊನಾ ವಿರುದ್ಧದ ಪ್ರತಿಕಾಯಗಳು ಎಷ್ಟು ದಿನಗಳವರೆಗೆ ಇರುತ್ತವೆ ಎನ್ನುವುದು ಸ್ಪಷ್ಟವಾಗಿಲ್ಲ. ಹೀಗಾಗಿ, ಕೆಲ ವಿಜ್ಞಾನಿಗಳ ಪ್ರಕಾರ ಕೊವಿಡ್​ ಲಸಿಕೆಯನ್ನ ವರ್ಷಕ್ಕೊಮ್ಮೆ ವರ್ಷಕ್ಕೊಮ್ಮೆ ತೆಗೆದುಕೊಳ್ಳುವ ಅಭ್ಯಾಸವನ್ನ ರೂಢಿಸಿಕೊಳ್ಳಬೇಕಾಗುತ್ತದೆ ಎಂದು Pfizer ಕಂಪನಿ ತಿಳಿಸಿದೆ. ಫೈಜರ್​ ಕಂಪನಿ ಸಹ ಕೊವಿಡ್​ ಲಸಿಕೆ ಕಂಡು ಹಿಡಿಯಲು ಯತ್ನಿಸುತ್ತಿದೆ.

Published On - 11:36 am, Sat, 1 August 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ