AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋವಿಡ್‌ ಗೋ ಅವೇ’ ಫುಲ್‌ ವೈರಲ್‌ ಆಯ್ತು ಕುಂಬಳಕಾಯಿ ರೈತನ ಸಂದೇಶ

ಮಿಚಿಗನ್‌: ಕೊರೊನಾ ಹಾವಳಿಯಿಂದ ವಿಶ್ವದ ದೊಡ್ಡಣ್ಣ ಅಮೆರಿಕ ತತ್ತರಿಸಿ ಹೊಗಿದೆ. ಕೊರೊನಾದಿಂದ ಬೇಸತ್ತು ಹೋಗಿರುವ ಅಮೆರಿಕನ್ನ‌ರು ಈಗ ಅದರೊಂದಿಗೆ ಜೀವಿಸುವುದನ್ನು ಕಲಿಯಲಾರಂಭಿಸಿದ್ದಾರೆ. ಹೌದು ಅಮೆರಿಕದ ಮಿಚಿಗನ್‌ ಪ್ರಾಂತ್ಯದ ರೈತನೊಬ್ಬ ತನ್ನ ಕುಂಬಳಕಾಯಿ ತೋಟದಲ್ಲಿ 13 ಎಕರೆ ಪ್ರದೇಶದಲ್ಲಿ COVID GO AWAY ಅಂದ್ರೆ ‘ಕೋವಿಡ್‌ ಹೊರಟು ಹೋಗು’ ಎನ್ನುವ ಸಂದೇಶವನ್ನು ರಚಿಸಿದ್ದಾನೆ. ಇದು ಈಗ ಅಮೆರಿಕದಲ್ಲಿ ಸಖತ್‌ ವೈರಲ್‌ ಆಗಿದೆ. ಅಮೆರಿಕದ ವಿವಿಧೆಡೆಯಿಂದ ಹಲವಾರು ಜನರು ಈ ‘ಕೊರೊನಾ ಗೋ ಅವೇ’ ಸಂದೇಶದ ತೋಟವನ್ನು ನೋಡಲು ಬರುತ್ತಿದ್ದಾರೆ. […]

'ಕೋವಿಡ್‌ ಗೋ ಅವೇ' ಫುಲ್‌ ವೈರಲ್‌ ಆಯ್ತು ಕುಂಬಳಕಾಯಿ ರೈತನ ಸಂದೇಶ
Guru
| Edited By: |

Updated on: Aug 15, 2020 | 1:02 PM

Share

ಮಿಚಿಗನ್‌: ಕೊರೊನಾ ಹಾವಳಿಯಿಂದ ವಿಶ್ವದ ದೊಡ್ಡಣ್ಣ ಅಮೆರಿಕ ತತ್ತರಿಸಿ ಹೊಗಿದೆ. ಕೊರೊನಾದಿಂದ ಬೇಸತ್ತು ಹೋಗಿರುವ ಅಮೆರಿಕನ್ನ‌ರು ಈಗ ಅದರೊಂದಿಗೆ ಜೀವಿಸುವುದನ್ನು ಕಲಿಯಲಾರಂಭಿಸಿದ್ದಾರೆ.

ಹೌದು ಅಮೆರಿಕದ ಮಿಚಿಗನ್‌ ಪ್ರಾಂತ್ಯದ ರೈತನೊಬ್ಬ ತನ್ನ ಕುಂಬಳಕಾಯಿ ತೋಟದಲ್ಲಿ 13 ಎಕರೆ ಪ್ರದೇಶದಲ್ಲಿ COVID GO AWAY ಅಂದ್ರೆ ‘ಕೋವಿಡ್‌ ಹೊರಟು ಹೋಗು’ ಎನ್ನುವ ಸಂದೇಶವನ್ನು ರಚಿಸಿದ್ದಾನೆ. ಇದು ಈಗ ಅಮೆರಿಕದಲ್ಲಿ ಸಖತ್‌ ವೈರಲ್‌ ಆಗಿದೆ.

ಅಮೆರಿಕದ ವಿವಿಧೆಡೆಯಿಂದ ಹಲವಾರು ಜನರು ಈ ‘ಕೊರೊನಾ ಗೋ ಅವೇ’ ಸಂದೇಶದ ತೋಟವನ್ನು ನೋಡಲು ಬರುತ್ತಿದ್ದಾರೆ. ಆದ್ರೆ ಹೀಗೆ ತೋಟ ನೋಡಲು ಬರುವವರು ಮಾತ್ರ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಕೊರೊನಾದಿಂದ ಬೇಸತ್ತು ಹೋದ ರೈತ ಗೆರಾಲ್ಡ್‌ ಜಾನಸನ್‌ ಕೋವಿಡ್‌ ಸಂಕಷ್ಟ ಸಮಯದಲ್ಲಿ ಜನರಿಗೆ ರಿಲ್ಯಾಕ್ಸ್‌ ಆಗಲು ಏನಾದರು ಮಾಡಬೇಕು ಎಂದು ಯೋಚಿಸಿದಾಗ ಈ ಐಡಿಯಾ ಹೊಳೆದಿದೆ. ಹೀಗಾಗಿ ಕಂಗೆಟ್ಟ ಜನರ ಮನರಂಜನೆಗಾಗಿ ಅಂತಾ ತನ್ನ ತೋಟದಲ್ಲಿ ಈ ಸಂದೇಶದ ಕಾರ್ನ್‌ ಮೇಜ್‌ ರಚಿಸಿದ್ದಾನೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು