AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಅಧ್ಯಕ್ಷರ ‘ಭಾರತ ವಿರೋಧಿ ನೀತಿ’ ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ. ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ […]

ಚೀನಾ ಅಧ್ಯಕ್ಷರ 'ಭಾರತ ವಿರೋಧಿ ನೀತಿ' ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ
Guru
|

Updated on: Aug 19, 2020 | 8:21 PM

Share

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ ಟೀಕಿಸಿದ್ದರು. ಭಾರತ ಸೇರಿದಂತೆ ನೆರೆ ರಾಷ್ಟ್ರಗಳನ್ನು ಕೆಣಕುವ ಮೂಲಕ ಚೀನಾದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದಿದ್ದರು.

ಇದರಿಂದ ಕೆರಳಿರುವ ಅಧ್ಯಕ್ಷ ಶಿ ಜಿನ್‌ಪಿಂಗ್‌ ಕಾಯ್‌ ಶಿಯಾ ಅವರನ್ನು ಕಮ್ಯುನಿಸ್ಟ್‌ ಪಕ್ಷದಿಂದಲೇ ಉಚ್ಚಾಟಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಕ್ಷ, ಕಾಯ್‌ ಶಿಯಾ ದೇಶ ವಿರೋಧಿ ಮತ್ತು ಪಕ್ಷ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಶಿಸ್ತು ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ