AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಅಧ್ಯಕ್ಷರ ‘ಭಾರತ ವಿರೋಧಿ ನೀತಿ’ ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ. ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ […]

ಚೀನಾ ಅಧ್ಯಕ್ಷರ 'ಭಾರತ ವಿರೋಧಿ ನೀತಿ' ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ
Guru
|

Updated on: Aug 19, 2020 | 8:21 PM

Share

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ ಟೀಕಿಸಿದ್ದರು. ಭಾರತ ಸೇರಿದಂತೆ ನೆರೆ ರಾಷ್ಟ್ರಗಳನ್ನು ಕೆಣಕುವ ಮೂಲಕ ಚೀನಾದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದಿದ್ದರು.

ಇದರಿಂದ ಕೆರಳಿರುವ ಅಧ್ಯಕ್ಷ ಶಿ ಜಿನ್‌ಪಿಂಗ್‌ ಕಾಯ್‌ ಶಿಯಾ ಅವರನ್ನು ಕಮ್ಯುನಿಸ್ಟ್‌ ಪಕ್ಷದಿಂದಲೇ ಉಚ್ಚಾಟಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಕ್ಷ, ಕಾಯ್‌ ಶಿಯಾ ದೇಶ ವಿರೋಧಿ ಮತ್ತು ಪಕ್ಷ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಶಿಸ್ತು ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್