AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಅಧ್ಯಕ್ಷರ ‘ಭಾರತ ವಿರೋಧಿ ನೀತಿ’ ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ. ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ […]

ಚೀನಾ ಅಧ್ಯಕ್ಷರ 'ಭಾರತ ವಿರೋಧಿ ನೀತಿ' ಟೀಕಿಸಿದ್ದಕ್ಕೆ ಪಕ್ಷದಿಂದಲೇ ಉಚ್ಚಾಟನೆ
Guru
|

Updated on: Aug 19, 2020 | 8:21 PM

Share

ಬೀಜಿಂಗ್‌: ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಳಸುತ್ತಿರುವಂತೆ ಚೀನಾದಲ್ಲಿ ಅಧ್ಯಕ್ಷ ಶಿ ಜಿನ್‌ಪಿಂಗ್‌ ವಿರುದ್ಧ ಅಪಸ್ಪರ ಕೇಳಿ ಬರುತ್ತಿದೆ. ಇದನ್ನು ಹತ್ತಿಕ್ಕಲು ಅಧ್ಯಕ್ಷ ಜಿನ್‌ಪಿಂಗ್‌ ತಮ್ಮ ನಡೆಯನ್ನು ಟೀಕಿಸಿದವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ಚೀನಾದ ಕಮ್ಯೂನಿಷ್ಟ್‌ ಪಕ್ಷದ ಸದಸ್ಯೆ ಹಾಗೂ ಅಧ್ಯಕ್ಷ ಶಿ ಜಿನ್‌ಪಿಂಗ್‌ ಅವರ ಕಡು ವಿರೋಧಿಯಾಗಿರುವ ಪ್ರೊಫೆಸರ್‌ ಕಾಯ್‌ ಶಿಯಾ, ಬ್ರಿಟನ್‌ನ ದಿ ಗಾರ್ಡಿಯನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಚೀನಾ ಅಧ್ಯಕ್ಷರ ಭಾರತ ವಿರೋಧಿ ನೀತಿಯನ್ನು ಕಡುವಾಗಿ ಟೀಕಿಸಿದ್ದರು. ಭಾರತ ಸೇರಿದಂತೆ ನೆರೆ ರಾಷ್ಟ್ರಗಳನ್ನು ಕೆಣಕುವ ಮೂಲಕ ಚೀನಾದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದಿದ್ದರು.

ಇದರಿಂದ ಕೆರಳಿರುವ ಅಧ್ಯಕ್ಷ ಶಿ ಜಿನ್‌ಪಿಂಗ್‌ ಕಾಯ್‌ ಶಿಯಾ ಅವರನ್ನು ಕಮ್ಯುನಿಸ್ಟ್‌ ಪಕ್ಷದಿಂದಲೇ ಉಚ್ಚಾಟಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಕ್ಷ, ಕಾಯ್‌ ಶಿಯಾ ದೇಶ ವಿರೋಧಿ ಮತ್ತು ಪಕ್ಷ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಶಿಸ್ತು ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ