AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಮೇರಿಕದಲ್ಲಿ ಗುಂಡಿನ ದಾಳಿಗೆ 5 ಮಕ್ಕಳು ಸೇರಿದಂತೆ 8 ಜನ ಸಾವು

ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಘಟನೆ ಯುಎಸ್ ರಾಜ್ಯದ ಉತಾಹ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Crime News: ಅಮೇರಿಕದಲ್ಲಿ ಗುಂಡಿನ ದಾಳಿಗೆ 5 ಮಕ್ಕಳು ಸೇರಿದಂತೆ 8 ಜನ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 05, 2023 | 11:16 AM

Share

ಉತಾಹ್‌: ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಘಟನೆ ಯುಎಸ್ ರಾಜ್ಯದ ಉತಾಹ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ತಿಳಿಸಿದೆ. ಪೊಲೀಸರು ನಿವಾಸದಲ್ಲಿ ಕಾರ್ಯಚರಣೆ ನಡೆಸಿದಾಗ, ಈ ಘಟನೆ ಬೆಳಕಿಗೆ ಬಂದಿದೆ ಎಂದು ಇನೋಚ್‌ನಲ್ಲಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಗುಂಡಿನ ದಾಳಿಗೆ ಯಾವುದೇ ಉದ್ದೇಶವನ್ನು ನೀಡಿಲ್ಲ ಮತ್ತು ಸಾರ್ವಜನಿಕವಾಗಿ ಯಾವುದೇ ಬೆದರಿಕೆಗಳು ಇರಲಿಲ್ಲ ಎಂದು ಹೇಳಿದರು. ಸಾಲ್ಟ್ ಲೇಕ್ ನಗರದ ದಕ್ಷಿಣ ಭಾಗದಲ್ಲಿರುವ ಸುಮಾರು 8,000 ಜನರಿರುವ ನಗರದಲ್ಲಿ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನು ಓದಿ:Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಿರುವಂತೆ ಈ ಕುಟುಂಬಕ್ಕೆ ಯಾವುದೇ ಸಾರ್ವಜನಿಕರಿಗೆ ಬೆದರಿಕೆ ಅಥವಾ ಯಾವುದೇ ಶಂಕಿತ ವ್ಯಕ್ತಿಗಳಿಂದ ತೊಂದರೆ ಇತ್ತು ಎಂದು ಹೇಳಲು ಸಾಧ್ಯವಿಲ್ಲ ಎಂದು ನಗರ ಅಧಿಕಾರಿಗಳು ಹೇಳಿದರು, ನ್ಯೂಯಾರ್ಕ್ ಟೈಮ್ಸ್ ಪ್ರಕಾರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಹತ್ತಿರದ ಈವೆಂಟ್ ಸ್ಥಳದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ವ್ಯಕ್ತಿಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ ಎಂದು ಹೇಳಿದರು, ಏಕೆಂದರೆ ಅವರು ಪ್ರತಿದಿನ ಒಂದು ಚರ್ಚ್‌ಗೆ ಬರುತ್ತಿದ್ದರು. ಈ ಸುದ್ದಿಯನ್ನು ಕೇಳೀ ನಾವೆಲ್ಲರೂ ಆಘಾತಕ್ಕೊಳಗಾಗಿದ್ದೇವೆ ಮತ್ತು ಹೃದಯವಿದ್ರಾವಕರಾಗಿದ್ದೇವೆ, ಈ ಕುಟುಂಬ ಪ್ರತಿಯೊಬ್ಬರು ನೆರೆಹೊರೆಯವರನ್ನು ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಮತ್ತು ಯಾರ ಜೊತೆಗೂ ಜಗಳ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ