AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು.

Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​
ಇಮ್ರಾನ್​​ ಖಾನ್
TV9 Web
| Edited By: |

Updated on: May 18, 2023 | 12:29 PM

Share

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್ (Imran Khan)​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು. ಶೆಹಬಾಜ್ ಷರೀಫ್ ಸರ್ಕಾರ ಸೇನೆಯನ್ನು ಎತ್ತಿಕಟ್ಟುವ ಸಂಚನ್ನು ರೂಪಿಸಿದೆ. ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಲು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದೆ.

ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಪಿಡಿಎಂ ನಾಯಕರು ಮತ್ತು ನವಾಜ್ ಷರೀಫ್‌ ಅವರು ದೇಶದಲ್ಲಿ ಲೂಟಿ ಮಾಡಿದೆ ಮತ್ತು ಸೇನೆಗೆ ಕೆಟ್ಟ ಹೆಸರನ್ನು ತಂದಿದ್ದಾರೆ. ಪಾಕಿಸ್ತಾನ ಅವನತಿಯ ಕಡೆಗೆ ಹೋಗುತ್ತದೆ ಎಂಬ ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ;Imran Khan: ಇಮ್ರಾನ್ ಖಾನ್ ನಿವಾಸದಲ್ಲಿ 40 ಉಗ್ರರಿಗೆ ಆಶ್ರಯ, 24 ಗಂಟೆಯೊಳಗೆ ನಮಗೆ ಒಪ್ಪಿಸಿ ಪೊಲೀಸರು

ಮೇ 9ರಂದು ನನ್ನನ್ನೂ ಹೈಕೋರ್ಟ್​​ ಮುಂದೆ ಬಂಧನ ಮಾಡಿ, ದೊಡ್ಡ ಹೈಡ್ರಾಮ ಮಾಡಿತ್ತು. ನಂತರ ದೇಶದಲ್ಲಿ ಗಲಭೆ ಸೃಷ್ಟಿಸಿತ್ತು ಇದು ದೊಡ್ಡ ಪಿತ್ತೂರಿ ಎಂದು ಹೇಳಿದ್ದಾರೆ. ಇನ್ನೂ ಸೇನೆಯ ಮೇಲಿನ ಟೀಕೆಯನ್ನು ಸಮರ್ಥಿಸಿಕೊಂಡ ಇಮ್ರಾನ್​​​ ಖಾನ್ ನಾನು ಸೇನೆಯನ್ನು ಛೀಮಾರಿ ಹಾಕಿದಾಗ, ನಾನು ನನ್ನ ಮಕ್ಕಳನ್ನು ಟೀಕಿಸಿದಂತಾಗುತ್ತದೆ. ರಾಜ್ಯ ಸಂಸ್ಥೆಗಳ ಆಂತರಿಕ ವಿಷಯಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾನು ಪದೇ ಪದೇ ಹೇಳಿದ್ದೇನೆ. ಮಾಜಿ ಸೇನಾ ಮುಖ್ಯಸ್ಥರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂಬ ವರದಿಗಳನ್ನು ಖಚಿತಪಡಿಸಿದಾಗ ನಾನು ಮಧ್ಯಪ್ರವೇಶಿಸಲಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು