AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು.

Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​
ಇಮ್ರಾನ್​​ ಖಾನ್
TV9 Web
| Edited By: |

Updated on: May 18, 2023 | 12:29 PM

Share

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್ (Imran Khan)​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು. ಶೆಹಬಾಜ್ ಷರೀಫ್ ಸರ್ಕಾರ ಸೇನೆಯನ್ನು ಎತ್ತಿಕಟ್ಟುವ ಸಂಚನ್ನು ರೂಪಿಸಿದೆ. ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಲು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದೆ.

ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಪಿಡಿಎಂ ನಾಯಕರು ಮತ್ತು ನವಾಜ್ ಷರೀಫ್‌ ಅವರು ದೇಶದಲ್ಲಿ ಲೂಟಿ ಮಾಡಿದೆ ಮತ್ತು ಸೇನೆಗೆ ಕೆಟ್ಟ ಹೆಸರನ್ನು ತಂದಿದ್ದಾರೆ. ಪಾಕಿಸ್ತಾನ ಅವನತಿಯ ಕಡೆಗೆ ಹೋಗುತ್ತದೆ ಎಂಬ ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ;Imran Khan: ಇಮ್ರಾನ್ ಖಾನ್ ನಿವಾಸದಲ್ಲಿ 40 ಉಗ್ರರಿಗೆ ಆಶ್ರಯ, 24 ಗಂಟೆಯೊಳಗೆ ನಮಗೆ ಒಪ್ಪಿಸಿ ಪೊಲೀಸರು

ಮೇ 9ರಂದು ನನ್ನನ್ನೂ ಹೈಕೋರ್ಟ್​​ ಮುಂದೆ ಬಂಧನ ಮಾಡಿ, ದೊಡ್ಡ ಹೈಡ್ರಾಮ ಮಾಡಿತ್ತು. ನಂತರ ದೇಶದಲ್ಲಿ ಗಲಭೆ ಸೃಷ್ಟಿಸಿತ್ತು ಇದು ದೊಡ್ಡ ಪಿತ್ತೂರಿ ಎಂದು ಹೇಳಿದ್ದಾರೆ. ಇನ್ನೂ ಸೇನೆಯ ಮೇಲಿನ ಟೀಕೆಯನ್ನು ಸಮರ್ಥಿಸಿಕೊಂಡ ಇಮ್ರಾನ್​​​ ಖಾನ್ ನಾನು ಸೇನೆಯನ್ನು ಛೀಮಾರಿ ಹಾಕಿದಾಗ, ನಾನು ನನ್ನ ಮಕ್ಕಳನ್ನು ಟೀಕಿಸಿದಂತಾಗುತ್ತದೆ. ರಾಜ್ಯ ಸಂಸ್ಥೆಗಳ ಆಂತರಿಕ ವಿಷಯಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾನು ಪದೇ ಪದೇ ಹೇಳಿದ್ದೇನೆ. ಮಾಜಿ ಸೇನಾ ಮುಖ್ಯಸ್ಥರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂಬ ವರದಿಗಳನ್ನು ಖಚಿತಪಡಿಸಿದಾಗ ನಾನು ಮಧ್ಯಪ್ರವೇಶಿಸಲಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?