Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು.

Imran Khan: ಪಾಕಿಸ್ತಾನ ಸೇನೆಗೆ ಛೀಮಾರಿ ಹಾಕುವುದು ನನ್ನ ಮಕ್ಕಳನ್ನು ಟೀಕಿಸಿದಂತೆ: ಇಮ್ರಾನ್​​ ಖಾನ್​​​
ಇಮ್ರಾನ್​​ ಖಾನ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 18, 2023 | 12:29 PM

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​​ ಖಾನ್ (Imran Khan)​​​ ಅವರು ಪಾಕ್​​ ಮುಂದೊಂದು ದಿನ ಖಂಡಿತ ವಿಪತ್ತಿನತ್ತ ಸಾಗುತ್ತಿದೆ ಮತ್ತು ದೇಶವು ವಿಘಟನೆಗೊಳ್ಳುವುದು. ಶೆಹಬಾಜ್ ಷರೀಫ್ ಸರ್ಕಾರ ಸೇನೆಯನ್ನು ಎತ್ತಿಕಟ್ಟುವ ಸಂಚನ್ನು ರೂಪಿಸಿದೆ. ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಲು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದೆ.

ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಪಿಡಿಎಂ ನಾಯಕರು ಮತ್ತು ನವಾಜ್ ಷರೀಫ್‌ ಅವರು ದೇಶದಲ್ಲಿ ಲೂಟಿ ಮಾಡಿದೆ ಮತ್ತು ಸೇನೆಗೆ ಕೆಟ್ಟ ಹೆಸರನ್ನು ತಂದಿದ್ದಾರೆ. ಪಾಕಿಸ್ತಾನ ಅವನತಿಯ ಕಡೆಗೆ ಹೋಗುತ್ತದೆ ಎಂಬ ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ;Imran Khan: ಇಮ್ರಾನ್ ಖಾನ್ ನಿವಾಸದಲ್ಲಿ 40 ಉಗ್ರರಿಗೆ ಆಶ್ರಯ, 24 ಗಂಟೆಯೊಳಗೆ ನಮಗೆ ಒಪ್ಪಿಸಿ ಪೊಲೀಸರು

ಮೇ 9ರಂದು ನನ್ನನ್ನೂ ಹೈಕೋರ್ಟ್​​ ಮುಂದೆ ಬಂಧನ ಮಾಡಿ, ದೊಡ್ಡ ಹೈಡ್ರಾಮ ಮಾಡಿತ್ತು. ನಂತರ ದೇಶದಲ್ಲಿ ಗಲಭೆ ಸೃಷ್ಟಿಸಿತ್ತು ಇದು ದೊಡ್ಡ ಪಿತ್ತೂರಿ ಎಂದು ಹೇಳಿದ್ದಾರೆ. ಇನ್ನೂ ಸೇನೆಯ ಮೇಲಿನ ಟೀಕೆಯನ್ನು ಸಮರ್ಥಿಸಿಕೊಂಡ ಇಮ್ರಾನ್​​​ ಖಾನ್ ನಾನು ಸೇನೆಯನ್ನು ಛೀಮಾರಿ ಹಾಕಿದಾಗ, ನಾನು ನನ್ನ ಮಕ್ಕಳನ್ನು ಟೀಕಿಸಿದಂತಾಗುತ್ತದೆ. ರಾಜ್ಯ ಸಂಸ್ಥೆಗಳ ಆಂತರಿಕ ವಿಷಯಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾನು ಪದೇ ಪದೇ ಹೇಳಿದ್ದೇನೆ. ಮಾಜಿ ಸೇನಾ ಮುಖ್ಯಸ್ಥರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂಬ ವರದಿಗಳನ್ನು ಖಚಿತಪಡಿಸಿದಾಗ ನಾನು ಮಧ್ಯಪ್ರವೇಶಿಸಲಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?