AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ಪಾದನೆ ಜಾಸ್ತಿ, ಬೇಡಿಕೆ ಇಲ್ವೇ ಇಲ್ಲ.. ಜಾರುತಿದೆ ತೈಲ ಮಾರುಕಟ್ಟೆ!

ನವದೆಹಲಿ: ವಿಶ್ವದ ಹಲವು ರಾಷ್ಟ್ರಗಳಲ್ಲಿ ಲಾಕ್‌ಡೌನ್ ಆಗಿರುವ ಹಿನ್ನೆಲೆ ಆಯಾ ರಾಷ್ಟ್ರಗಳಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಇದರಿಂದ, ಬೇಡಿಕೆ ಪ್ರಮಾಣ ಬಹುತೇಕ ಕುಸಿದಿದೆ. ಆದ್ರೆ ಇದೇ ವೇಳೆ ಕಚ್ಚಾ ತೈಲ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಸತತ 2ನೇ ‌ದಿನವೂ ಕಚ್ಚಾ ತೈಲ ಬೆಲೆ ನೆಗೆಟಿವ್ ಸಂಖ್ಯೆಗೆ ಕುಸಿದಿದ್ದು, ಇಂದು ಮೈನಸ್ ನಾಲ್ಕು ಡಾಲರ್‌ಗೆ ಕುಸಿತ‌ ಕಂಡಿದೆ. ಇಂದು ಕೂಡ ಕಚ್ಛಾ ತೈಲ ಬೆಲೆ ಶೇ. 300 ರಷ್ಟು ಕುಸಿದಿದೆ. ಇದರ ಪರಿಣಾಮಗಳೇನು ? ಆಯಾ ದೇಶಗಳಲ್ಲಿ […]

ಉತ್ಪಾದನೆ ಜಾಸ್ತಿ, ಬೇಡಿಕೆ ಇಲ್ವೇ ಇಲ್ಲ.. ಜಾರುತಿದೆ ತೈಲ ಮಾರುಕಟ್ಟೆ!
ಕಚ್ಚಾ ತೈಲ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:Apr 23, 2020 | 10:42 AM

Share

ನವದೆಹಲಿ: ವಿಶ್ವದ ಹಲವು ರಾಷ್ಟ್ರಗಳಲ್ಲಿ ಲಾಕ್‌ಡೌನ್ ಆಗಿರುವ ಹಿನ್ನೆಲೆ ಆಯಾ ರಾಷ್ಟ್ರಗಳಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಇದರಿಂದ, ಬೇಡಿಕೆ ಪ್ರಮಾಣ ಬಹುತೇಕ ಕುಸಿದಿದೆ. ಆದ್ರೆ ಇದೇ ವೇಳೆ ಕಚ್ಚಾ ತೈಲ ಉತ್ಪಾದನೆ ಹೆಚ್ಚಾಗಿದೆ.

ಹಾಗಾಗಿ ಸತತ 2ನೇ ‌ದಿನವೂ ಕಚ್ಚಾ ತೈಲ ಬೆಲೆ ನೆಗೆಟಿವ್ ಸಂಖ್ಯೆಗೆ ಕುಸಿದಿದ್ದು, ಇಂದು ಮೈನಸ್ ನಾಲ್ಕು ಡಾಲರ್‌ಗೆ ಕುಸಿತ‌ ಕಂಡಿದೆ. ಇಂದು ಕೂಡ ಕಚ್ಛಾ ತೈಲ ಬೆಲೆ ಶೇ. 300 ರಷ್ಟು ಕುಸಿದಿದೆ. ಇದರ ಪರಿಣಾಮಗಳೇನು ? ಆಯಾ ದೇಶಗಳಲ್ಲಿ ಭಾಗಶಃ ಹಣದುಬ್ಬರ ಕುಸಿತ‌ ಆಗಲಿದೆ. ತೈಲದ ಅಮದಿಗೆ ಕಡಿಮೆ ವೆಚ್ಚ ತಗುಲಲಿದೆ. ಸರ್ಕಾರದ ವಿತ್ತೀಯ ಕೊರತೆ ಕಡಿಮೆ ಆಗಲಿದೆ. ತೈಲ ಬೆಲೆ ಕುಸಿತದ ಲಾಭ ಗ್ರಾಹಕರಿಗೂ ಸಿಗಲಿದೆ. ದೇಶದಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್, ಡೀಸೆಲ್ ಸಿಗಬಹುದು‌.

Published On - 2:39 pm, Tue, 21 April 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು