ದರ್ಶನ್ ಚಿತ್ರರಂಗದ ಆಸ್ತಿ ಮತ್ತು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಬಹಳ ದೊಡ್ಡದು: ಹಂಸಲೇಖ

ದರ್ಶನ್ ಹಂಸಲೇಖರ ಮುಂದೆ ಬೆಳೆದ ಹುಡುಗ, ಹಾಗಾಗೇ ಅವರನ್ನು ನಾದಬ್ರಹ್ಮ ‘ಮಗು’ ಅಂತ ಉಲ್ಲೇಖಿಸುತ್ತಾರೆ. ಅವರಿಗೆ ದರ್ಶನ್ ಮೇಲೆ ಎಷ್ಟೆಲ್ಲ ಪ್ರೀತಿ, ವಾತ್ಸಲ್ಯ ಮತ್ತು ಅಭಿಮಾನವಿದೆ ಅಂದರೆ ನಟನ ತಪ್ಪು ಸಹ ಒಪ್ಪು ಅನಿಸಿಬಿಡುತ್ತಂತೆ! ದರ್ಶನ್ ಬಗ್ಗೆ ಮಾತಾಡಿದವರೆಲ್ಲ ನಕಾರಾತ್ಮಕ ಧೋರಣೆಯಲ್ಲಿ ಮಾತಾಡಿದ್ದರೆ ಹಂಸಲೇಖ ಭಿನ್ನವಾಗಿ ಮಾತಾಡಿದ್ದಾರೆ.

ದರ್ಶನ್ ಚಿತ್ರರಂಗದ ಆಸ್ತಿ ಮತ್ತು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಬಹಳ ದೊಡ್ಡದು: ಹಂಸಲೇಖ
|

Updated on: Jul 05, 2024 | 8:56 PM

ಬೆಂಗಳೂರು: ಹಂಸಲೇಖ ಕನ್ನಡ ಚಿತ್ರರಂಗದಲ್ಲಿ ಬಹಳ ದೊಡ್ಡ ಹೆಸರು, ಭಾರೀ ಪ್ರತಿಭಾವಂತ, ಸಹೃದಯಿ ಮತ್ತು ಮಗುವಿನಂಥ ಮನಸ್ಸು. ಇವತ್ತು ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಚಿತ್ರರಂಗದ ಆಸ್ತಿ ಮತ್ತು ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅನನ್ಯವಾದದ್ದು ಎಂದರು. ನಡೆದಿರುವ ಅಚಾತುರ್ಯ ನಮ್ಮ ಕೈ ಮೀರಿದ್ದು ಎಂದ ಹಂಸಲೇಖ, ಕಲಾವಿದರು ಸಿಟ್ಟನ್ನು ಸ್ಕ್ರಿಪ್ಟ್ ಮಾಡಿಕೊಳ್ಳಬೇಕು ಮತ್ತು ದ್ವೇಷವನ್ನು ಕ್ಯಾರೆಕ್ಟರ್; ಅವೆರಡನ್ನು ಸಿನಿಮಾದಲ್ಲಿ ತೋರಿಸಬೇಕೇ ಹೊರತು ನಿಜಜೀವನದಲ್ಲಿ ಯಾವತ್ತೂ ಪ್ರದರ್ಶಿಸಬಾರದು ಎಂದರು. ಸಿನಿಮಾ ಹಿರೋಗಳು ಹೆಣ್ಣುಮಕ್ಕಳ ಹೃದಯದಲ್ಲಿ ಸ್ಥಾನ ಪಡೆದಿರುತ್ತಾರೆ ಮತ್ತು ಅವರನ್ನು ತಮ್ಮ ಆರಾಧ್ಯ ದೈವ ಅಂತ ಮಹಿಳೆಯರು ಪರಿಗಣಿಸುತ್ತಾರೆ. ಇಂಥ ಘಟನೆಗಳು ನಡೆದಾಗ ಅವುಗಳಿಗೆ ಪ್ರಾಮುಖ್ಯತೆ ಜಾಸ್ತಿ ಬರುತ್ತದೆ ಎಂದು ಹೇಳಿದ ಹಂಸಲೇಖ ನಮ್ಮ ಸಂಸದರಲ್ಲಿ ಅನೇಕರು ಕ್ರಿಮಿನಲ್ ಗಳು ಆದರೆ ಅವರ ಅಪರಾಧೀ ಹಿನ್ನೆಲೆ ಬಹಿರಂಗಗೊಳ್ಳುವುದಿಲ್ಲ, ಅದೇ ನಮ್ಮ ಸಮಾಜದ ವಿಪರ್ಯಾಸ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಲವು ಆಫರ್​ ಬದಿಗಿಟ್ಟು ‘ಕಲ್ಜಿಗ’ ಸಿನಿಮಾ ಒಪ್ಪಿಕೊಂಡ ಸಂಗೀತ ನಿರ್ದೇಶಕ ಹಂಸಲೇಖ

Follow us
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್