Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. 46 ವರ್ಷದ​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

Shocking News: ರಸ್ತೆಯಲ್ಲಿ ಚಲಿಸುತ್ತಿದ್ದ ಇಂಧನ ಟ್ಯಾಂಕರ್​ ಸ್ಪೋಟ; ವಿಡಿಯೋ ನೋಡಿ
ಟ್ಯಾಂಕರ್​ ಸ್ಪೋಟ
Follow us
TV9 Web
| Updated By: shruti hegde

Updated on: Jul 14, 2021 | 10:56 AM

ಇಂಧನ ಟ್ಯಾಂಕರ್​ ಸ್ಪೋಟಗೊಂಡ ಘಟನೆಯೊಂದು ಮಿಚಿಗನ್​ನಲ್ಲಿ(Michigan) ನಡೆದಿದೆ. ಕ್ಯಾಮರಾ ಮೂಲಕ ದೃಶ್ಯ ಸೆರೆಯಾಗಿದೆ. ಘಟನೆ ಸೋಮವಾರ ನಡೆದಿದ್ದು ಕ್ಯಾಮರಾದಲ್ಲಿ ಸೆರೆಸಿಕ್ಕ ದೃಶ್ಯವನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸಾಗುತ್ತಿದ್ದ ಟ್ಯಾಂಕರ್​ (Tanker ) ಕಾಂಕ್ರೀಟ್​​ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಪಲ್ಟಿಯಾದ ವಾಹನ ಸ್ಪೋಟಗೊಂಡಿದೆ. ಅದೃಷ್ಟವಶಾತ್​ ಚಾಲಕ ಯಾವುದೇ ಅಪಾಯವಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಈ ದೃಶ್ಯವನ್ನು ಟ್ರಾಯ್​ ಪೊಲೀಸ್​ ಇಲಾಖೆ ಫೇಸ್​​ಬುಕ್​ ಪೇಜ್​ನಲ್ಲಿ​ ಹಂಚಿಕೊಂಡಿದೆ.

ರಸ್ತೆಯ ಮಧ್ಯದಲ್ಲಿದ್ದ ಕಾಂಕ್ರೀಟ್​ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್​ ಪಲ್ಟಿಯಾಗಿ ಸ್ಪೋಟಗೊಂಡಿದೆ. ಸೇಂಟ್​ಕೇರ್​ನ 46 ವರ್ಷದ ಟ್ಯಾಂಕರ್​ ಚಾಲಕ ಸ್ಪೋಟದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೋಸ್ಟ್​ ಹಂಚಿಕೊಳ್ಳಲಾಗಿದೆ.

ಕ್ಯಾಮೆರಾದಿಂದ ದೃಶ್ಯ ಸೆರೆಯಾಗಿದೆ. ಈ ಘಟನೆಯ ತುಣುಕನ್ನು ಇಲಾಖೆ ಪೋಸ್ಟ್​ ಮಾಡಿದೆ. ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣ-ಪುಟ್ಟ ಗಾಯಗಳಾಗಿದ್ದು ಆತನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

14,000 ಗ್ಯಾಲನ್​ ಗ್ಯಾಸೋಲಿನ್​ ತುಂಬಿದ ಟ್ಯಾಂಕರ್​ ಆಗಿತ್ತು. ಸ್ಪೋಟಗೊಂಡ ಸುಮಾರು ಎರಡು ಗಂಟೆಯವರೆಗೆ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್​ ಘಟನೆಯಿಂದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ ಎಂಬುದು ವರದಿಯಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಢಾಕಾದಲ್ಲಿ ಸ್ಪೋಟ: 7 ಮಂದಿ ಸಾವು, ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗುತ್ತಿಗೆದಾರನ ನಿರ್ಲಕ್ಷ್ಯ; ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್