AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize 2021 ಡೇವಿಡ್ ಕಾರ್ಡ್, ಜೋಶುವಾ ಆಂಗ್ರಿಸ್ಟ್ ಮತ್ತು ಗೈಡೊ ಇಂಬೆನ್ಸ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್

Nobel Prize 2021 in Economics: ನೊಬೆಲ್ ಪ್ರಶಸ್ತಿ ವಿಜೇತರು- ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಡೇವಿಡ್ ಕಾರ್ಡ್, ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಜೋಶುವಾ ಆಂಗ್ರಿಸ್ಟ್ ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಗೈಡೋ ಇಂಬೆನ್ಸ್.

Nobel Prize 2021 ಡೇವಿಡ್ ಕಾರ್ಡ್, ಜೋಶುವಾ ಆಂಗ್ರಿಸ್ಟ್ ಮತ್ತು ಗೈಡೊ ಇಂಬೆನ್ಸ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್
ನೊಬೆಲ್ ಪ್ರಶಸ್ತಿ ವಿಜೇತರು
TV9 Web
| Updated By: Digi Tech Desk|

Updated on:Oct 11, 2021 | 6:34 PM

Share

Nobel Prize 2021 in Economics | ಒಸ್ಲೋ: ಅರ್ಥಶಾಸ್ತ್ರದಲ್ಲಿ ಉದ್ದೇಶಪೂರ್ವಕವಲ್ಲದ ಪ್ರಯೋಗಗಳು ಅಥವಾ “ನೈಸರ್ಗಿಕ ಪ್ರಯೋಗಗಳು” ಎಂದು ಕರೆಯಲ್ಪಡುವ ಕಾರ್ಯಗಳಿಗಾಗಿ ಅಮೆರಿಕ ಮೂಲದ ಮೂವರು ಅರ್ಥಶಾಸ್ತ್ರಜ್ಞರಿಗೆ 2021ರ ಸಾಲಿನ ನೊಬೆಲ್ (Nobel Prize 2021) ಪುರಸ್ಕಾರ ದಕ್ಕಿದೆ. ನೊಬೆಲ್ ಪ್ರಶಸ್ತಿ ವಿಜೇತರು- ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಡೇವಿಡ್ ಕಾರ್ಡ್ (David Card), ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಜೋಶುವಾ ಆಂಗ್ರಿಸ್ಟ್ (Joshua Angrist) ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಗೈಡೋ ಇಂಬೆನ್ಸ್ (Guido Imbens). ಈ ಮೂವರು “ಆರ್ಥಿಕ ವಿಜ್ಞಾನದಲ್ಲಿ ಪ್ರಾಯೋಗಿಕ ಕೆಲಸವನ್ನು ಸಂಪೂರ್ಣವಾಗಿ ಮರುರೂಪಿಸಿದ್ದಾರೆ” ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಹೇಳಿದೆ.

ಡೇವಿಡ್ ಕಾರ್ಡ್ ಅವರಿಗೆ 2021 ರ ಆರ್ಥಿಕ ವಿಜ್ಞಾನದ ಬಹುಮಾನವನ್ನು “ಕಾರ್ಮಿಕ ಅರ್ಥಶಾಸ್ತ್ರಕ್ಕೆ ಅವರ ಪ್ರಾಯೋಗಿಕ ಕೊಡುಗೆಗಳಿಗಾಗಿ” ನೀಡಲಾಗಿದೆ. ಜೋಶುವಾ ಡಿ ಆಂಗ್ರಿಸ್ಟ್ ಮತ್ತು ಗೈಡೋ ಡಬ್ಲ್ಯೂ ಇಂಬೆನ್ಸ್ ಅವರಿಗೆ “ಕಾರಣಿಕ ಸಂಬಂಧಗಳ ವಿಶ್ಲೇಷಣೆಗೆ ಅವರ ಕ್ರಮಬದ್ಧ ಕೊಡುಗೆಗಳಿಗಾಗಿ” ಆರ್ಥಿಕ ವಿಜ್ಞಾನದಲ್ಲಿ 2021 ನೊಬೆಲ್ ಬಹುಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: Nobel Peace Prize 2021: ರಷ್ಯಾ ಮತ್ತು ಫಿಲಿಪೈನ್ಸ್​​ನ ಇಬ್ಬರು ಪತ್ರಕರ್ತರಿಗೆ ನೊಬೆಲ್​ ಶಾಂತಿ ಪುರಸ್ಕಾರ

ಇದನ್ನೂ ಓದಿ: Nobel Prize 2021 ಅಮೆರಿಕದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್​​ಗೆ 2021ರ ವೈದ್ಯಕೀಯ ನೊಬೆಲ್ ಪ್ರಶಸ್ತಿ

Published On - 4:16 pm, Mon, 11 October 21

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?