AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​
ಪಾಕಿಸ್ತಾನದಲ್ಲಿ ಬಾಂಬ್​ ಬ್ಲಾಸ್ಟ್​
Lakshmi Hegde
|

Updated on: Apr 22, 2021 | 9:26 AM

Share

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ನಗರದ ಐಷಾರಾಮಿ ಹೋಟೆಲ್​​ನ ಕಾರ್​ ಪಾರ್ಕಿಂಗ್​ ಸ್ಥಳದಲ್ಲಿ ಪ್ರಬಲ ಬಾಂಬ್​ ಸ್ಫೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹೊಟೆಲ್​ ಹೆಸರು ಸೆರೆನಾ ಎಂದಾಗಿದ್ದು, ಬಾಂಬ್​ ಸ್ಫೋಟ ಮಾಡಿದ್ಯಾರು? ಕಾರಣವೇನು ಎಂಬುದಿನ್ನೂ ಗೊತ್ತಾಗಿಲ್ಲ. ಚೀನಾ ರಾಯಭಾರಿ ಸೇರಿ ನಾಲ್ವರ ನಿಯೋಗ ಇದೇ ಹೋಟೆಲ್​​ನಲ್ಲಿ ಇತ್ತು ಎಂದು ವರದಿಯಾಗಿದೆ.

ಹೋಟೆಲ್ ಕಾರ್ ಪಾರ್ಕಿಂಗ್​ ಬಳಿ ಸ್ಫೋಟವಾಗಿದ್ದನ್ನು ಪಾಕಿಸ್ತಾನ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್​ ಅಹ್ಮದ್​ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಇದು ಉಗ್ರರ ಕೈವಾಡ ಎಂದಿದ್ದಾರೆ. ಇನ್ನು ಚೀನಾ ರಾಯಭಾರಿಯ ಆತಿಥ್ಯಕ್ಕಾಗಿ ಇದೇ ಹೊಟೆಲ್​ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್​ ಸ್ಫೋಟವಾದ ವೇಳೆ ಅವರು ಮೀಟಿಂಗ್​ ನಿಮಿತ್ತ ಹೊರಹೋಗಿದ್ದರು ಎಂದು ತಿಳಿಸಿದ್ದಾರೆ.

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ. ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ಬೇಕು ಎಂಬುದು ಅವರ ದಶಕಗಳ ಬೇಡಿಕೆಯಾಗಿದ್ದು, ಆಗಾಗ ಹಿಂಸಾಚಾರ ನಡೆಸುತ್ತಲೇ ಇರುತ್ತಾರೆ. ಆದರೆ ಈ ಬಾಂಬ್ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು