AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Biden led USA Govt Backs India Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ ಅಮೆರಿಕ

Joe Biden led USA Govt Backs India Govt Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಅಮೆರಿಕ ಬೆಂಬಲ ಸೂಚಿಸಿದೆ. ಹೊಸ ಕೃಷಿ ಕಾಯ್ದೆಯಿಂದ ಮಾರುಕಟ್ಟೆ ವಿಸ್ತಾರವಾಗಲಿದೆ. ಹೊಸ ಕಾನೂನಿನಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚುತ್ತೆ. ಶಾಂತಿಪೂರ್ಣ ಪ್ರತಿಭಟನೆ ಪ್ರಜಾಪ್ರಭುತ್ವದ ಸಂಕೇತವಾಗಲಿದೆ...

Joe Biden led USA Govt Backs India Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ ಅಮೆರಿಕ
ತೈವಾನ್, ಹಾಂಗ್​ಕಾಂಗ್ ಮತ್ತು ಟಿಬೇಟ್​ಗಳ ಸ್ವಾಯತ್ತತೆಗೆ ಬೆಂಬಲ ನೀಡುತ್ತೇವೆ
ಆಯೇಷಾ ಬಾನು
| Edited By: |

Updated on: Feb 04, 2021 | 9:55 AM

Share

ದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರು ತಿರುಗಿಬಿದ್ದಿದ್ದಾರೆ. ಗಣರಾಜ್ಯೋತ್ಸವ ದಿನದಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ದೇಶ ತಲೆ ತಗ್ಗಿಸುವಂತಹ ಅನುಭವ ನಿರ್ಮಾಣವಾಗಿತ್ತು. ಆದ್ರೆ ಅದೇ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಅಮೆರಿಕ ಬುಧವಾರ ಬೆಂಬಲ ಸೂಚಿಸಿದೆ.

ಹೊಸ ಕೃಷಿ ಕಾಯ್ದೆಯಿಂದ ಮಾರುಕಟ್ಟೆ ವಿಸ್ತಾರವಾಗಲಿದೆ. ಹೊಸ ಕಾನೂನಿನಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚುತ್ತೆ. ಶಾಂತಿಪೂರ್ಣ ಪ್ರತಿಭಟನೆ ಪ್ರಜಾಪ್ರಭುತ್ವದ ಸಂಕೇತವಾಗಲಿದೆ. ಹೀಗಾಗಿ ಪ್ರತಿಭಟನಾಕಾರರ ಜತೆ ಮಾತುಕತೆ ಅವಶ್ಯಕ. ಮಾತುಕತೆಯಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು 3 ಕೃಷಿ ಕಾಯ್ದೆಗೆ ಅಮೆರಿಕದ ಬೈಡನ್ ಸರ್ಕಾರ ಬೆಂಬಲ ಸೂಚಿಸಿದೆ.

Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು