AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ಮೆರವಣಿಗೆ ಮಾಡಲಿಲ್ಲ ಎಂದ ವ್ಯಾಗ್ನರ್ ಗುಂಪಿನ ಮುಖ್ಯಸ್ಥ

ವ್ಯಾಗ್ನರ್ ಗುಂಪಿನ ಸೈನಿಕರು ಮಾಸ್ಕೋಗೆ ಕೇವಲ 200 ಕಿಲೋಮೀಟರ್ಗಳಷ್ಟು ದೂರದಲ್ಲಿದ್ದರೆ, 'ರಕ್ತಪಾತ'ವನ್ನು ತಪ್ಪಿಸುವುದಕ್ಕಾಗಿ ತಾನು ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ಪ್ರಿಗೋಜಿನ್ ಹೇಳಿದ್ದಾರೆ.

ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ಮೆರವಣಿಗೆ ಮಾಡಲಿಲ್ಲ ಎಂದ ವ್ಯಾಗ್ನರ್ ಗುಂಪಿನ ಮುಖ್ಯಸ್ಥ
ಯೆವ್ಗೆನಿ ಪ್ರಿಗೊಜಿನ್
ರಶ್ಮಿ ಕಲ್ಲಕಟ್ಟ
|

Updated on: Jun 26, 2023 | 10:06 PM

Share

ರಷ್ಯಾದಲ್ಲಿ (Russia) ಸ್ಥಗಿತಗೊಂಡ ದಂಗೆಯ ನಂತರ ಮೊದಲ ಬಾರಿ ಸಂದೇಶ ರವಾನಿಸಿರು ವ್ಯಾಗ್ನರ್ ಗುಂಪಿನ (Wagner group) ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ (Yevgeny Prigozhin), ರಷ್ಯಾದ ನಾಯಕತ್ವವನ್ನು ಕಿತ್ತೊಗೆಯಲು ನಮ್ಮ ಗುಂಪು ಮೆರವಣಿಗೆ ನಡೆಸಲಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬಿಡುಗಡೆಯಾದ ತನ್ನ 11-ನಿಮಿಷದ ಆಡಿಯೊದಲ್ಲಿ, ಉಕ್ರೇನ್‌ನಲ್ಲಿನ ಯುದ್ಧದ ವಿರುದ್ಧ ಪ್ರತಿಭಟನೆ ದಾಖಲಿಸಲು ಗುಂಪು ಉದ್ದೇಶಿಸಿತ್ತು  ಎಂದು ಪ್ರಿಗೋಜಿನ್ ಹೇಳಿದ್ದಾರೆ.

ಅನ್ಯಾಯದ ಬಗ್ಗೆ ನಾವು ನಮ್ಮ ಮೆರವಣಿಗೆ ನಡೆಸಿದ್ದೇವೆ ಎಂದು ಹೇಳಿದ ಪ್ರಿಗೋಜಿನ್, ತಾವು ಎಲ್ಲಿದ್ದಾರೆ ಅಥವಾ ಭವಿಷ್ಯದ ಯೋಜನೆಗಳ ಬಗ್ಗೆ ವಿವರಗಳನ್ನು ನೀಡಲಿಲ್ಲ. ಶನಿವಾರ ರಷ್ಯಾದ ರಾಜಧಾನಿ ಮಾಸ್ಕೋಗೆ ಮೆರವಣಿಗೆಯನ್ನು ನಿಲ್ಲಿಸಿದ ನಂತರ ವ್ಯಾಗ್ನರ್ ಗುಂಪಿನ ಮುಖ್ಯಸ್ಥ ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.

ವ್ಯಾಗ್ನರ್ ಗುಂಪಿನ ಸೈನಿಕರು ಮಾಸ್ಕೋಗೆ ಕೇವಲ 200 ಕಿಲೋಮೀಟರ್ಗಳಷ್ಟು ದೂರದಲ್ಲಿದ್ದರೆ, ‘ರಕ್ತಪಾತ’ವನ್ನು ತಪ್ಪಿಸುವುದಕ್ಕಾಗಿ ತಾನು ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ಪ್ರಿಗೋಜಿನ್ ಹೇಳಿದ್ದಾರೆ. ಕ್ರೆಮ್ಲಿನ್ ಬೆಲರೂಸಿಯನ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ಸಹಾಯದಿಂ ವ್ಯಾಗ್ನರ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲು ಯಶಸ್ವಿಯಾಯಿತು.

ಇದನ್ನೂ ಓದಿ: ನಿನ್ನೆ ವೈಲೆಂಟ್ ಆಗಿದ್ದ ವ್ಯಾಗ್ನಾರ್ ಸೈನ್ಯ ಇಂದು ಸೈಲೆಂಟ್, ಪುಟಿನ್ ಎಚ್ಚರಿಕೆಗೆ ದಂಗೆ ಕೈಬಿಟ್ಟ ಪ್ರಿಗೋಝಿನ್

ಇದಕ್ಕಿಂತ ಮುನ್ನ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ವ್ಯಾಗ್ನರ್ ದಂಗೆಯನ್ನು ‘ದ್ರೋಹ’ ಮತ್ತು ‘ದೇಶದ್ರೋಹ’ ಎಂದು ಕರೆದಿದ್ದು, ಬಂಡುಕೋರರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಹೇಳಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್