AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆ ವೇಳೆ ಜಪಾನ್​​ನಲ್ಲಿ 7.1 ತೀವ್ರತೆಯ ಭೂಕಂಪ, ವೈದ್ಯರು ರೋಗಿಯ ಜೀವ ಉಳಿಸಿದ್ಹೇಗೆ ನೋಡಿ

ಜಪಾನ್‌ನ ಕುಮಾಮೊಟೊ ನಗರದ ಆಸ್ಪತ್ರೆಯೊಂದರಲ್ಲಿ ವೈದ್ಯರ ತಂಡವೊಂದು ರೋಗಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆ(Surgery) ನಡೆಸುತ್ತಿದ್ದಾಗ ಬೃಹತ್ ಭೂಕಂಪ ಸಂಭವಿಸಿದೆ. ಇಡೀ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಉಪಕರಣಗಳು ತೀವ್ರವಾಗಿ ನಲುಗುತ್ತಿದ್ದರೂ, ಧೈರ್ಯಗೆಡದ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಶಸ್ತ್ರಚಿಕಿತ್ಸಾ ಟೇಬಲ್ ಹಿಡಿದುಕೊಂಡು ರೋಗಿಯ ಜೀವ ಉಳಿಸಿದ್ದಾರೆ. ಈ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಶಸ್ತ್ರಚಿಕಿತ್ಸೆ ವೇಳೆ ಜಪಾನ್​​ನಲ್ಲಿ 7.1 ತೀವ್ರತೆಯ ಭೂಕಂಪ, ವೈದ್ಯರು ರೋಗಿಯ ಜೀವ ಉಳಿಸಿದ್ಹೇಗೆ ನೋಡಿ
ಆಸ್ಪತ್ರೆ
ನಯನಾ ರಾಜೀವ್
|

Updated on: Aug 07, 2026 | 1:47 PM

Share

ಟೋಕಿಯೊ, ಆಗಸ್ಟ್​ 07: ಜಪಾನ್‌ನ ಕುಮಾಮೊಟೊ ನಗರದ ಆಸ್ಪತ್ರೆಯೊಂದರಲ್ಲಿ ವೈದ್ಯರ ತಂಡವೊಂದು ರೋಗಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆ(Surgery) ನಡೆಸುತ್ತಿದ್ದಾಗ ಬೃಹತ್ ಭೂಕಂಪ ಸಂಭವಿಸಿದೆ. ಇಡೀ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಉಪಕರಣಗಳು ತೀವ್ರವಾಗಿ ನಲುಗುತ್ತಿದ್ದರೂ, ಧೈರ್ಯಗೆಡದ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಶಸ್ತ್ರಚಿಕಿತ್ಸಾ ಟೇಬಲ್ ಹಿಡಿದುಕೊಂಡು ರೋಗಿಯ ಜೀವ ಉಳಿಸಿದ್ದಾರೆ. ಈ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಾಗ ಏಕಾಏಕಿ ಭೂಮಿ ಕಂಪಿಸಿದ್ದು, ಕೊಠಡಿಯ ದೀಪಗಳು ಮಿನುಗುತ್ತಿದ್ದವು ಹಾಗೂ ಉಪಕರಣಗಳು ಅಕ್ಕಪಕ್ಕಕ್ಕೆ ಓಲಾಡಿದವು.

ಕಂಪನದ ರಭಸಕ್ಕೆ ಓರ್ವ ವೈದ್ಯರು ನೆಲಕ್ಕೆ ಬಿದ್ದರೂ, ಇತರ ಇಬ್ಬರು ಶಸ್ತ್ರಚಿಕಿತ್ಸಕರು ಆಪರೇಟಿಂಗ್ ಟೇಬಲ್ ಜಾರದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಕಂಪನ ನಿಂತ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಿದ ವೈದ್ಯರು, ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರೋಗಿಯನ್ನು ರಕ್ಷಿಸಿದರು.

ವಿಡಿಯೋ

ದಕ್ಷಿಣ ದ್ವೀಪದಲ್ಲಿ ಭೀಕರ ಕಂಪನ: ಜುಲೈ 28 ರಂದು ಜಪಾನ್‌ನ ದಕ್ಷಿಣ ದ್ವೀಪವಾದ ಕ್ಯುಶುದಲ್ಲಿ (Kyushu) ಸಂಭವಿಸಿದ 7,1 ತೀವ್ರತೆಯ ಭೀಕರ ಭೂಕಂಪಕ್ಕೆ ಕನಿಷ್ಠ 38 ಜನರು ಸಾವನ್ನಪ್ಪಿದ್ದು, 120ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನೂರಾರು ಕಟ್ಟಡಗಳು ಕುಸಿದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. 3,500ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, 29,000ಕ್ಕೂ ಹೆಚ್ಚು ಜನರು ಕುಡಿಯುವ ನೀರಿನ ಅಭಾವ ಎದುರಿಸುತ್ತಿದ್ದಾರೆ. ಈ ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ, ಜಪಾನ್‌ನ ಗಡಿ ದಾಟಿ ದಕ್ಷಿಣ ಕೊರಿಯಾದ ಕರಾವಳಿ ಪ್ರದೇಶಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು: AI ವೀಡಿಯೋ ವೈರಲ್!
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು: AI ವೀಡಿಯೋ ವೈರಲ್!