AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಮೇಲೆ ಕಣ್ಣು.. ವೀಸಾ ನಿರ್ಬಂಧ ಸಡಿಲುಗೊಳಿಸಿದ ದೊಡ್ಡಣ್ಣ ಟ್ರಂಪ್‌!

ವಾಷಿಂಗ್‌ಟನ್‌: ವಿದೇಶಿ ಪ್ರಜೆಗಳು ಅಮೆರಿಕದಲ್ಲಿ ಉದ್ಯೋಗ ಮಾಡಲು ನಿರ್ಬಂಧ ವಿಧಿಸಿದ್ದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಈಗ ಉಲ್ಟಾ ಹೊಡೆದಿದ್ದಾರೆ. ಹೆಚ್‌-1ಬಿ, ಎಲ್‌-1 ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಈಗ ಹಿಂಪಡೆದಿದ್ದಾರೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಟ್ರಂಪ್‌ ಆಡಳಿತ, ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ರಾಷ್ಟ್ರೀಯ ತುರ್ತು ಅವಶ್ಯಕತೆ ಅಡಿ ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ. ಈ ಹೊಸ ವಿನಾಯಿತಿ ಪ್ರಕಾರ ಅಮೆರಿಕದಲ್ಲಿ ಉದ್ಯೋಗ ಬಯಸುವವರು ಈ […]

ಚುನಾವಣೆ ಮೇಲೆ ಕಣ್ಣು.. ವೀಸಾ ನಿರ್ಬಂಧ ಸಡಿಲುಗೊಳಿಸಿದ ದೊಡ್ಡಣ್ಣ ಟ್ರಂಪ್‌!
Guru
| Edited By: |

Updated on: Aug 13, 2020 | 4:34 PM

Share

ವಾಷಿಂಗ್‌ಟನ್‌: ವಿದೇಶಿ ಪ್ರಜೆಗಳು ಅಮೆರಿಕದಲ್ಲಿ ಉದ್ಯೋಗ ಮಾಡಲು ನಿರ್ಬಂಧ ವಿಧಿಸಿದ್ದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಈಗ ಉಲ್ಟಾ ಹೊಡೆದಿದ್ದಾರೆ. ಹೆಚ್‌-1ಬಿ, ಎಲ್‌-1 ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಈಗ ಹಿಂಪಡೆದಿದ್ದಾರೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಟ್ರಂಪ್‌ ಆಡಳಿತ, ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ರಾಷ್ಟ್ರೀಯ ತುರ್ತು ಅವಶ್ಯಕತೆ ಅಡಿ ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.

ಈ ಹೊಸ ವಿನಾಯಿತಿ ಪ್ರಕಾರ ಅಮೆರಿಕದಲ್ಲಿ ಉದ್ಯೋಗ ಬಯಸುವವರು ಈ ಮೊದಲೇ ಕೆಲಸ ಮಾಡುತ್ತಿದ್ದರೆ ಅಂಥವರು ಈ ಮೊದಲಿನ ಕಂಪನಿಯಲ್ಲಿ, ಈ ಮೊದಲು ಮಾಡುತ್ತಿದ್ದ ಕೆಲಸಕ್ಕೆ ಮತ್ತು ಅದೇ ಸಂಬಳಕ್ಕೆ ಮತ್ತೇ ಅಪ್ಲೈ ಮಾಡಿದ್ದರೆ ಮಾತ್ರ ವೀಸಾ ನೀಡಲಾಗುತ್ತೆ ಎಂದಿದೆ.

ಇದರ ಜೊತೆಗೆ ಕೆಲಸ ಕೊಡುವ ಅಮೆರಿಕದ ಕಂಪನಿಗಳು ಕೂಡಾ, ಹೀಗೆ ಅಮೆರಿಕದ ಹೊರಗಿನವರಿಗೆ ಉದ್ಯೋಗ ಕೊಡುವುದಾದರೇ ಅವರು ವಿಶೇಷ ವೃತ್ತಿ ಪರಿಣಿತರಾಗಿರಬೇಕು. ಅವರಿಂದ ಅಮೆರಿಕಕ್ಕೆ ಮಹತ್ವದ ಕೊಡುಗೆ ಸಿಗುವಂತಿರಬೇಕು. ಅಂದರೆ ಮಾತ್ರ ಅಂಥ ವೃತ್ತಿ ಪರಿಣಿತರಿಗೆ ಕೆಲಸ ಕೊಡಬೇಕು ಎಂದಿದೆ.

ವೋಟ್‌ ಬ್ಯಾಂಕ್ ತಂತ್ರಗಾರಿಕೆ! ಆದ್ರೆ ಟ್ರಂಪ್‌ ಅವರ ಈ ವಿನಾಯಿತಿ ಹಿಂದೆ ಭಾರತ ಮೂಲತ ಇಂಡಿಯನ್‌-ಆಫ್ರಿಕನ್‌ ಅಮೆರಿಕನ್‌ ಕಮಲಾ ಹ್ಯಾರಿಸ್‌ ಅವರನ್ನು ಡೆಮಾಕ್ರೆಟಿಕ್‌ ಪಕ್ಷ ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡುವ ಸುಳಿವು ಮೊದಲೇ ಗೊತ್ತಾಗಿ, ಅಲ್ಲಿನ ಏಷ್ಯನ್‌ ಮತ್ತು ಆಫ್ರಿಕನ್‌ ಸಮುದಾಯದ ವೋಟ್‌ ಬ್ಯಾಂಕ್‌ ಸೆಳೆಯಲು ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನುವ ಮಾತು ಕೂಡಾ ಕೇಳಿಬರುತ್ತಿವೆ.

Follow Us
Guru
Guru
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ