AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಮೇಲೆ ಕಣ್ಣು.. ವೀಸಾ ನಿರ್ಬಂಧ ಸಡಿಲುಗೊಳಿಸಿದ ದೊಡ್ಡಣ್ಣ ಟ್ರಂಪ್‌!

ವಾಷಿಂಗ್‌ಟನ್‌: ವಿದೇಶಿ ಪ್ರಜೆಗಳು ಅಮೆರಿಕದಲ್ಲಿ ಉದ್ಯೋಗ ಮಾಡಲು ನಿರ್ಬಂಧ ವಿಧಿಸಿದ್ದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಈಗ ಉಲ್ಟಾ ಹೊಡೆದಿದ್ದಾರೆ. ಹೆಚ್‌-1ಬಿ, ಎಲ್‌-1 ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಈಗ ಹಿಂಪಡೆದಿದ್ದಾರೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಟ್ರಂಪ್‌ ಆಡಳಿತ, ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ರಾಷ್ಟ್ರೀಯ ತುರ್ತು ಅವಶ್ಯಕತೆ ಅಡಿ ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ. ಈ ಹೊಸ ವಿನಾಯಿತಿ ಪ್ರಕಾರ ಅಮೆರಿಕದಲ್ಲಿ ಉದ್ಯೋಗ ಬಯಸುವವರು ಈ […]

ಚುನಾವಣೆ ಮೇಲೆ ಕಣ್ಣು.. ವೀಸಾ ನಿರ್ಬಂಧ ಸಡಿಲುಗೊಳಿಸಿದ ದೊಡ್ಡಣ್ಣ ಟ್ರಂಪ್‌!
Guru
| Edited By: |

Updated on: Aug 13, 2020 | 4:34 PM

Share

ವಾಷಿಂಗ್‌ಟನ್‌: ವಿದೇಶಿ ಪ್ರಜೆಗಳು ಅಮೆರಿಕದಲ್ಲಿ ಉದ್ಯೋಗ ಮಾಡಲು ನಿರ್ಬಂಧ ವಿಧಿಸಿದ್ದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಈಗ ಉಲ್ಟಾ ಹೊಡೆದಿದ್ದಾರೆ. ಹೆಚ್‌-1ಬಿ, ಎಲ್‌-1 ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಈಗ ಹಿಂಪಡೆದಿದ್ದಾರೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಟ್ರಂಪ್‌ ಆಡಳಿತ, ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ರಾಷ್ಟ್ರೀಯ ತುರ್ತು ಅವಶ್ಯಕತೆ ಅಡಿ ವೀಸಾ ಮೇಲೆ ವಿಧಿಸಿದ್ದ ಬ್ಯಾನ್‌ ಅನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.

ಈ ಹೊಸ ವಿನಾಯಿತಿ ಪ್ರಕಾರ ಅಮೆರಿಕದಲ್ಲಿ ಉದ್ಯೋಗ ಬಯಸುವವರು ಈ ಮೊದಲೇ ಕೆಲಸ ಮಾಡುತ್ತಿದ್ದರೆ ಅಂಥವರು ಈ ಮೊದಲಿನ ಕಂಪನಿಯಲ್ಲಿ, ಈ ಮೊದಲು ಮಾಡುತ್ತಿದ್ದ ಕೆಲಸಕ್ಕೆ ಮತ್ತು ಅದೇ ಸಂಬಳಕ್ಕೆ ಮತ್ತೇ ಅಪ್ಲೈ ಮಾಡಿದ್ದರೆ ಮಾತ್ರ ವೀಸಾ ನೀಡಲಾಗುತ್ತೆ ಎಂದಿದೆ.

ಇದರ ಜೊತೆಗೆ ಕೆಲಸ ಕೊಡುವ ಅಮೆರಿಕದ ಕಂಪನಿಗಳು ಕೂಡಾ, ಹೀಗೆ ಅಮೆರಿಕದ ಹೊರಗಿನವರಿಗೆ ಉದ್ಯೋಗ ಕೊಡುವುದಾದರೇ ಅವರು ವಿಶೇಷ ವೃತ್ತಿ ಪರಿಣಿತರಾಗಿರಬೇಕು. ಅವರಿಂದ ಅಮೆರಿಕಕ್ಕೆ ಮಹತ್ವದ ಕೊಡುಗೆ ಸಿಗುವಂತಿರಬೇಕು. ಅಂದರೆ ಮಾತ್ರ ಅಂಥ ವೃತ್ತಿ ಪರಿಣಿತರಿಗೆ ಕೆಲಸ ಕೊಡಬೇಕು ಎಂದಿದೆ.

ವೋಟ್‌ ಬ್ಯಾಂಕ್ ತಂತ್ರಗಾರಿಕೆ! ಆದ್ರೆ ಟ್ರಂಪ್‌ ಅವರ ಈ ವಿನಾಯಿತಿ ಹಿಂದೆ ಭಾರತ ಮೂಲತ ಇಂಡಿಯನ್‌-ಆಫ್ರಿಕನ್‌ ಅಮೆರಿಕನ್‌ ಕಮಲಾ ಹ್ಯಾರಿಸ್‌ ಅವರನ್ನು ಡೆಮಾಕ್ರೆಟಿಕ್‌ ಪಕ್ಷ ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡುವ ಸುಳಿವು ಮೊದಲೇ ಗೊತ್ತಾಗಿ, ಅಲ್ಲಿನ ಏಷ್ಯನ್‌ ಮತ್ತು ಆಫ್ರಿಕನ್‌ ಸಮುದಾಯದ ವೋಟ್‌ ಬ್ಯಾಂಕ್‌ ಸೆಳೆಯಲು ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನುವ ಮಾತು ಕೂಡಾ ಕೇಳಿಬರುತ್ತಿವೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ