AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೆರಿಕದಲ್ಲಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಟ್ರಂಪ್ ವಿಫಲ’

ವಾಷಿಂಗ್ಟನ್: ಮಹಾಮಾರಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸಂಪೂರ್ಣವಾಗಿ ವಿಫಲರಾಗಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ಆರೋಪಿಸಿದ್ದಾರೆ. ಕೊರೊನಾ ಎದುರಿಸಲು ಯಾವುದೇ ತಯಾರಿ ಮಾಡಲಿಲ್ಲ. ಟ್ರಂಪ್ ನಿರ್ಧಾರಗಳು ಶ್ರೀಮಂತ ಕಂಪನಿಗಳ ಪರವಾಗಿವೆ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಜೋ ಬಿಡನ್ ವಾಗ್ದಾಳಿ ನಡೆಸಿದ್ದಾರೆ. ಕೊರೊನಾದಿಂದ ಏಪ್ರಿಲ್‌ನಲ್ಲಿ 2.05 ಕೋಟಿ ಜನರಿಗೆ ಉದ್ಯೋಗ ನಷ್ಟವಾಗಿದೆ. ಅಮೆರಿಕದಲ್ಲಿ ನಿರುದ್ಯೋಗ ದರ ಈಗ ಶೇ. 14.7ರಷ್ಟಿದೆ. ಮಹಾ ಆರ್ಥಿಕ ಕುಸಿತದ ನಂತರದ ಗರಿಷ್ಟ ಸಂಖ್ಯೆಯಾಗಿದೆ. ಟ್ರಂಪ್ ಆಡಳಿತದಲ್ಲಿ […]

‘ಅಮೆರಿಕದಲ್ಲಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಟ್ರಂಪ್ ವಿಫಲ’
ಸಾಧು ಶ್ರೀನಾಥ್​
|

Updated on: May 09, 2020 | 9:38 AM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸಂಪೂರ್ಣವಾಗಿ ವಿಫಲರಾಗಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ಆರೋಪಿಸಿದ್ದಾರೆ. ಕೊರೊನಾ ಎದುರಿಸಲು ಯಾವುದೇ ತಯಾರಿ ಮಾಡಲಿಲ್ಲ. ಟ್ರಂಪ್ ನಿರ್ಧಾರಗಳು ಶ್ರೀಮಂತ ಕಂಪನಿಗಳ ಪರವಾಗಿವೆ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಜೋ ಬಿಡನ್ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾದಿಂದ ಏಪ್ರಿಲ್‌ನಲ್ಲಿ 2.05 ಕೋಟಿ ಜನರಿಗೆ ಉದ್ಯೋಗ ನಷ್ಟವಾಗಿದೆ. ಅಮೆರಿಕದಲ್ಲಿ ನಿರುದ್ಯೋಗ ದರ ಈಗ ಶೇ. 14.7ರಷ್ಟಿದೆ. ಮಹಾ ಆರ್ಥಿಕ ಕುಸಿತದ ನಂತರದ ಗರಿಷ್ಟ ಸಂಖ್ಯೆಯಾಗಿದೆ. ಟ್ರಂಪ್ ಆಡಳಿತದಲ್ಲಿ ಅಮೆರಿಕದಲ್ಲಿ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಡೊನಾಲ್ಡ್ ಟ್ರಂಪ್ ಅವರದ್ದು ವಿನಾಶಕಾರಿ ಆರ್ಥಿಕತೆ ಎಂದು ಜೋ ಬಿಡನ್ ಕಿಡಿಕಾರಿದ್ದಾರೆ.

ಅಂದಹಾಗೆ ನವೆಂಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ಚುನಾವಣೆ ನಡೆಯಲಿದೆ. ಮುಂಬರುವ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಜೋ ಬಿಡನ್ ಸ್ಪರ್ಧಿಸಲಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?